ಬ್ರೇಕಿಂಗ್ ನ್ಯೂಸ್
22-05-26 10:24 pm HK News Desk ಕರ್ನಾಟಕ
ಹಾವೇರಿ, ಮೇ 22: ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷ ಚೇತನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು 40 ವರ್ಷದ ಶಂಬುಲಿಂಗಪ್ಪ ಹಂಸಬಾವಿ ಮತ್ತು 8 ವರ್ಷದ ಶರತ ಹಂಸಬಾವಿ ಎಂದು ಗುರುತಿಸಲಾಗಿದೆ.
ಮುಂಜಾನೆ ವಾಕಿಂಗ್ಗೆಂದು ಮಗುವನ್ನು ತಂದೆ ಕರೆದುಕೊಂಡು ಹೋಗಿದ್ದರು. ಗ್ರಾಮದ ಮಧ್ಯದಲ್ಲಿರುವ ಹೊಂಡ ಹಸಿರು ಪಾಚಿಯಿಂದ ಕೂಡಿದ್ದು ಇದು ತಿಳಿಯದೇ ಶರತ್ ನೀರಿಗೆ ಬಿದ್ದಿದ್ದನು. ಮಗನ ಪ್ರಾಣ ಉಳಿಸಲು ಹೋದ ತಂದೆಯೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ಕೊಡಗಿನ ಮಡಿಕೇರಿಯ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಜನರನ್ನು ಬೆಚ್ಚಿಬೀಳಿಸಿತ್ತು. ಇದೀಗ ಹಾವೇರಿಯಲ್ಲಿ ನಡೆದ ತಂದೆ-ಮಗನ ಈ ದಾರುಣ ಅಂತ್ಯ ಮತ್ತೊಮ್ಮೆ ರಾಜ್ಯದ ಜನರನ್ನು ಕಣ್ಣೀರಾಗಿಸಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm