ಬ್ರೇಕಿಂಗ್ ನ್ಯೂಸ್
12-08-20 04:57 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯೊಬ್ಬರು ಫೇಸ್ಬುಕ್ನಲ್ಲಿ ಮುಸ್ಲಿಂ ಸಮುದಾಯ ವಿರೋಧಿ ವಿವಾದಿತ ಪೋಸ್ಟ್ ಹಾಕಿದ್ದರು ಎಂದು ಆರೋಪಿಸಿ ಕಿಡಿಗೇಡಿಗಳ ಗುಂಪೊಂದು ಬೆಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ಗಲಭೆ ನಡೆಸಿದೆ. ಹೀಗಾಗಿ ಬೆಂಗಳೂರು ಪೊಲೀಸರು ಗಲಭೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಿದ್ದಾರೆ. ಹಾಗೆಯೇ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಹೇರಲಾಗಿದೆ.
ಮಂಗಳವಾರ ತಡರಾತ್ರಿ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧಿಸುವಂತೆ ಕಿಡಿಗೇಡಿಗಳ ಗುಂಪೊಂದು ಡಿ.ಜಿ.ಹಳ್ಳಿ ಪೊಲೀಸ್ ಠಾಣೆಯನ್ನು ಸುತ್ತುವರಿದಿತ್ತು. ಈ ವೇಳೆ ಪೊಲೀಸರು ಮತ್ತು ಕಿಡಿಗೇಡಿಗಳ ನಡುವೆ ವಾಗ್ದಾಳಿ ನಡೆದಿದೆ. ಪರಿಸ್ಥತಿ ಕೈಮೀರಿ ಪೊಲೀಸ್ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.ಇನ್ನು, ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಇಡೀ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ನಿಷೇಧಾಜ್ಞೆ ಹೇರಲಾಗಿದೆ. ಈ ಸಂಬಂಧ 140ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm