ಬ್ರೇಕಿಂಗ್ ನ್ಯೂಸ್
24-05-26 09:03 pm HK News Staffer ಕರ್ನಾಟಕ
ಕಲಬುರಗಿ, ಮೇ 24: ನೀಟ್ಗೆ ಹಾಜರಾಗಿದ್ದ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯನ್ನು ಭಾಗ್ಯಶ್ರೀ (18) ಎಂದು ಗುರುತಿಸಲಾಗಿದೆ. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದ ಮಗಳು, ಪಿಯುಸಿ ಪರೀಕ್ಷೆಯಲ್ಲಿ ಶೇ.92 ಅಂಕ ಗಳಿಸಿ ಉತ್ತೀರ್ಣಳಾಗಿದ್ದಳು ಎಂದು ತಂದೆ ಹೇಳಿದರು.
"ನಮ್ಮ ಕುಟುಂಬದಲ್ಲಿ ಯಾವುದೇ ತೊಂದರೆ ಅಥವಾ ಸಮಸ್ಯೆ ಇರಲಿಲ್ಲ. ನಾವು ಸಂತೋಷದಿಂದ ಬದುಕುತ್ತಿದ್ದೆವು. ಅವಳು ನೀಟ್ನಲ್ಲಿ ಉತ್ತಮ ಸಾಧನೆ ಮಾಡಿದ್ದಳು. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿತ್ತು. ಬಹುಶಃ ಮತ್ತೆ ನೀಟ್ ಮತ್ತೆ ಬರೆಯುವ ಬಗ್ಗೆ ಅವಳ ಮನಸ್ಸಿನಲ್ಲಿ ಕೆಲವು ಭಾವನೆಗಳಿದ್ದಿರಬಹುದು. ನಾನು ಯಾರನ್ನೂ ದೂಷಿಸುವುದಿಲ್ಲ. ಅವಳ ನೋವು ಅಥವಾ ಸಂಕಟ ನಮಗೆ ಗೊತ್ತಿಲ್ಲ. ನಾನೇನು ಹೇಳಲಿ?" ಎಂದು ರಾಜಶೇಖರ್ ಕಣ್ಣೀರು ಸುರಿಸುತ್ತಾ ಮಾಧ್ಯಮದವರೊಂದಿಗೆ ಬೇಸರದಿಂದ ನುಡಿದರು.
ವಿದ್ಯಾರ್ಥಿನಿ ಯಾವುದೇ ಡೆತ್ ನೋಟ್ ಬರೆದಿಲ್ಲ ಅಥವಾ ಸಾವಿಗೆ ಯಾವುದೇ ಕಾರಣ ನೀಡಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಮೇ 3ರಂದು ನಡೆದ ನೀಟ್-ಯುಜಿಯನ್ನು ರದ್ದುಗೊಳಿಸಲಾಗಿತ್ತು. ಜೂನ್ 21ರಂದು ಮರು ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ತೀರ್ಮಾನಿಸಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm