ಬ್ರೇಕಿಂಗ್ ನ್ಯೂಸ್
25-05-26 09:38 pm HK News Staffer ಕರ್ನಾಟಕ
ಬೆಂಗಳೂರು, ಮೇ 25: ರಾಜ್ಯ ಬಿಜೆಪಿ ಮುಂದಿನ ಚುನಾವಣೆಗೆ ತಯಾರಿ ನಡೆಸುತ್ತಿದ್ದರೆ, ಇತ್ತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಿನ ಬಾರಿಯೂ ಕಾಂಗ್ರೆಸಿನದ್ದೇ ಸರ್ಕಾರ ಎನ್ನುವ ಮೂಲಕ ಪ್ರತಿಪಕ್ಷಗಳಿಗೆ ಸಂದೇಶ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಇಂದೇ ಪೇಪರ್ನಲ್ಲಿ ಬರೆದಿಟ್ಕೊಳಿ ಮುಂದಿನ ಬಾರಿಯೂ ನಮ್ದೇ ಸರ್ಕಾರ. 'ಇದೇ ಡಿಕೆ ಶಿವಕುಮಾರ್, ಇದೇ ಕಾಂಗ್ರೆಸ್ ಸರ್ಕಾರ' ಇರುತ್ತದೆ ಎಂದು ಖಡಕ್ಕಾಗಿ ಹೇಳಿದ್ದಾರೆ.
''ಪೇಪರ್ನಲ್ಲಿ ಬರೆದಿಟ್ಕೊಳಿ, ಈ ಹಿಂದೆ ನಾನು 136 ಸ್ಥಾನ ಬರುತ್ತದೆ ಅಂತ ಹೇಳಿದ್ದೆ, ಈಗಲೂ ಬರೆದಿಟ್ಕೊಳ್ಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಕಾಂಗ್ರೆಸ್ ಸರ್ಕಾರ ಇರುತ್ತದೆ. 2028ರ ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಸರ್ಕಾರವೇ ಆಧಿಕಾರಕ್ಕೆ ಬರಲಿದೆ'' ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
2023ರಲ್ಲಿ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಬಿಜೆಪಿಗೆ 122 ಸೀಟು ಬರುತ್ತೆ ಎಂದಿದ್ದರು. ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು, ಬರೆದಿಟ್ಟುಕೊಳ್ಳಿ 136 ಸೀಟುಗಳ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದಿದ್ದರು. ಈ ಭವಿಷ್ಯ ನಿಜವಾಗಿತ್ತು. ಇದೀಗ ಮತ್ತೊಂದು ಭವಿಷ್ಯ ನುಡಿದಿರುವ ಡಿಕೆಶಿ, 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ.
ಆದಾಗ್ಯೂ, ಸಿಎಂ ಆಗುವ ಕುರಿತ ಪ್ರಶ್ನೆಗೆ ಉತ್ತರಿಸದೆ ಮೌನವಾದ ಡಿಸಿಎಂ, ದೇಶದಲ್ಲಿನ ದರ ಏರಿಕೆ ಕುರಿತು ಉಲ್ಲೇಖಿಸಿ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು. ಇದರ ಬಗ್ಗೆ ಮೇ 30ಕ್ಕೆ ಪ್ರತಿಭಟನೆ ನಡೆಸ್ತೀವಿ ಎಂದರು. ಇದೇ ಸಂದರ್ಭದಲ್ಲಿ ದೆಹಲಿಗೆ ಹೋಗುತ್ತಿದ್ದೀರಾ? ಎಂಬ ಪ್ರಶ್ನೆಗೆ, ಹೈಕಮಾಂಡ್ ನಾಯಕರು ಕರೆದರೆ ಮಾತ್ರ ಹೋಗುತ್ತೇನೆ ಎಂದು ಡಿಸಿಎಂ ಉತ್ತರಿಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm