ಬ್ರೇಕಿಂಗ್ ನ್ಯೂಸ್
27-05-26 04:58 pm HK News Staffer ಕರ್ನಾಟಕ
ಉಡುಪಿ, ಮೇ 27: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕುರಿತಾಗಿ ಹೊಸ ವಿವಾದವೊಂದು ಉದ್ಭವಿಸಿದೆ. ಮಾಜಿ ರೌಡಿ-ಶೀಟರ್ ಸೋನು ಸುಧೀರ್ಗೆ ಆಶೀರ್ವಾದ ನೀಡುತ್ತಿರುವಂತೆ ಕಾಣಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ
.
ವೈರಲ್ ಆಗಿರುವ ವಿಡಿಯೋದಲ್ಲಿ, ಕಾರಿನೊಳಗೆ ಕುಳಿತಿರುವ ಸಂದರ್ಭದಲ್ಲಿ ನಾಗಲಕ್ಷ್ಮಿ ಚೌಧರಿ ಮಾಜಿ ರೌಡಿ ಸುಧೀರ್ ಗೆ ತಲೆಗೆ ಕೈ ಇಟ್ಟು ಆಶೀರ್ವಾದ ನೀಡುತ್ತಿರುವ ದೃಶ್ಯ ಕಾಣಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಹಾಗೂ ಟೀಕೆಗೆ ಕಾರಣವಾಗಿದೆ.
ಈ ಘಟನೆ ಉಡುಪಿ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಾರ್ವಜನಿಕ ಹುದ್ದೆಯಲ್ಲಿರುವವರು ಅಪರಾಧ ಹಿನ್ನೆಲೆಯಿರುವ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರುವ ಕುರಿತು ನೆಟ್ಟಿಗರು ಪ್ರಶ್ನೆಗಳನ್ನು ಎತ್ತಿದ್ದಾರೆ.
ಸೋನು ಸುಧೀರ್ 2021 ರಿಂದ 2023ರ ಅವಧಿಯಲ್ಲಿ ಕಾಪು ಪೊಲೀಸ್ ಠಾಣೆಯ ರೌಡಿ-ಶೀಟರ್ ಪಟ್ಟಿಯಲ್ಲಿ ಇದ್ದು ಆತನ ವಿರುದ್ದ ಹಲವು ಅಪರಾಧ ಪ್ರಕರಣಗಳು ದಾಖಲಾಗಿದೆ.
.
ನಾಗಲಕ್ಷ್ಮೀ ಚೌಧರಿ ಅವರು ಇಂತಹ ವಿವಾದಾತ್ಮಕ ವ್ಯಕ್ತಿಗಳೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ವಿವಾದಿತ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಮಹಿಳಾ ಆಯೋಗದ ಅಧ್ಯಕ್ಷರು ಶುಭ ಹಾರೈಸಿದ್ದ ವಿಡಿಯೋ ಕೂಡ ವೈರಲ್ ಆಗಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿತ್ತು. ಇದೀಗ ಅದರ ಬೆನ್ನಲ್ಲೇ ರೌಡಿಶೀಟರ್ ಹಿನ್ನೆಲೆಯುಳ್ಳ ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm