ಬ್ರೇಕಿಂಗ್ ನ್ಯೂಸ್
28-05-26 05:31 pm HK News Desk ಕರ್ನಾಟಕ
ಬೆಂಗಳೂರು, ಮೇ 28: ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ಕಾವೇರಿ ಇಂದು ಭಾವುಕ ಕ್ಷಣದ ಸಾಕ್ಷಿತಾಯಿತು. ಗುರುವಾರ ಬೆಳಗ್ಗೆ ಸಿದ್ದರಾಮಯ್ಯ ಅವರು ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಹಮ್ಮಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಕಾವೇರಿ ನಿವಾಸದ ಹೊರಗೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರು. ಸಿದ್ದರಾಮಯ್ಯ ಕ್ಷೇತ್ರ ವರುಣಾದಿಂದ ಅವರ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು.
ಕಾವೇರಿ ಹೊರಗಡೆ ಸಿದ್ದರಾಮಯ್ಯ ಪರವಾಗಿ ಘೋಷಣೆ ಕೂಗುತ್ತಾ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಕಾವೇರಿಗೆ ಬಂದ ಬಹುತೇಕ ಅಭಿಮಾನಿಗಳ ಪೈಕಿ ವರುಣಾ ಕ್ಷೇತ್ರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಬಡವರಿಗೆ ಅನ್ನ ಕೊಟ್ಟ ಸಿದ್ದರಾಮಯ್ಯ ಎಂಬ ಘೋಷಣೆಗಳು ಇದೇ ವೇಳೆ ಮೊಳಗಿದವು.
ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಅವರು ಸಿಎಂ ನಿವಾಸ ಕಾವೇರಿಯಲ್ಲಿ ವರುಣಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಿದರು. ಸಿಎಂ ರಾಜೀನಾಮೆ ಸುದ್ದಿ ಕೇಳಿ ಆಗಮಿಸಿರೋ ಕಾರ್ಯಕರ್ತರನ್ನು ಸಿದ್ದರಾಮಯ್ಯ ಸಮಾಧಾನ ಪಡಿಸಿದರು. ಈ ವೇಳೆ ಕಾರ್ಯಕರ್ತರನ್ನು ನೋಡಿ ಸಿದ್ದರಾಮಯ್ಯ ಭಾವುಕರಾದರು.
ಸಿಎಂ ರಾಜೀನಾಮೆಗೆ ಹಿನ್ನೆಲೆಯಲ್ಲಿ ಅವರ ಪರವಾಗಿ ಘೋಷಣೆ ಕೂಗುತ್ತಾ ಕಾರ್ಯಕರ್ತರು ಕಣ್ಣೀರು ಹಾಕಿದರು. ಈ ವೇಳೆ ಎಲ್ಲರಿಗೂ ಹಸ್ತಲಾಘವ ಮಾಡಿದ ಸಿದ್ದರಾಮಯ್ಯ ಭಾವುಕರಾಗಿ ಬೀಳ್ಕೊಟ್ಟರು.
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ ಕೇಳಿ ಸಚಿವ ಸಂತೋಷ್ ಲಾಡ್ ಕಣ್ಣೀರು ಹಾಕಿದ ಘಟನೆಯನ್ನು ಇಲ್ಲಿ ಸ್ಮರಿಸಬಹುದು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm