ಬ್ರೇಕಿಂಗ್ ನ್ಯೂಸ್
11-06-26 08:31 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 11: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಪದತ್ಯಾಗಕ್ಕೆ ಮುನ್ನವೇ ಕುರುಬ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾಯಕ್ಕೆ ಅನುದಾನ ಬಿಡುಗಡೆ ಮಾಡಿದ್ದಾರೆ ಎನ್ನುವ ವಿಚಾರ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ನೂತನ ಸಿಎಂ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೂ ಒಂದು ದಿನ ಮೊದಲೇ ಆರ್ಥಿಕ ಇಲಾಖೆಯು ವಿವಿಧ ಸಂಸ್ಥೆಗಳಿಗೆ ₹71.85 ಕೋಟಿ ಅನುದಾನ ಮಂಜೂರು ಮಾಡಿದೆ. ಸಮುದಾಯ ಭವನ ಹಾಸ್ಟೆಲ್ ನಿರ್ಮಾಣಕ್ಕೆ ಮೀಸಲಿಟ್ಟ ಬಜೆಟ್ನ ಶೇ. 52 ರಷ್ಟು ಅನುದಾನ ಕೆಲವೇ ಸಮುದಾಯದ ಸಂಸ್ಥೆಗಳಿಗೆ ಮಂಜೂರಾಗಿದೆ.
2026-27 ಸಾಲಿನ ಬಜೆಟ್ನಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ 136 ಕೋಟಿ ಮೀಸಲಿಟ್ಟಿದ್ದ ಸರ್ಕಾರ ಈ ಪೈಕಿ ಶೇ 52 ರಷ್ಟು ಅನುದಾನವನ್ನು ಕೇವಲ ಮೂರ್ನಾಲ್ಕು ಸಮುದಾಯಗಳಿಗೆ ಮಾತ್ರ ಮಂಜೂರು ಮಾಡಿದೆ. 8 ಮಡಿವಾಳ ಸಮುದಾಯ ಸಂಘಗಳು, 2 ಯಾದವ ಸಮುದಾಯ ಸಂಘಗಳು, 1 ಹೆಳವ ಸಮುದಾಯ ಸಂಘ, 1 ಸವಿತಾ ಸಮಾಜದ ಸಂಘ ಮತ್ತು ಟೀ ನರಸೀಪುರ ತಾಲೂಕಿಗೆ 13 ಸಮುದಾಯ ಭವನಗಳನ್ನು ಮಂಜೂರು ಮಾಡಲಾಗಿದೆ. ಜೊತೆಗೆ ಕುರುಬ ಸಮುದಾಯದ 89 ಸಂಘ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ, ಗದಗದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೂ ₹50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎನ್ನಲಾಗಿದೆ.
ಹಿಂದುಳಿದ ವರ್ಗಗಳ ಸಮುದಾಯದ ಅಡಿಯಲ್ಲಿ ಸಾವಿರಕ್ಕೂ ಹೆಚ್ಚು ಜಾತಿಗಳು ಬರುತ್ತವೆ. ಪ್ರವರ್ಗ 1ರಲ್ಲಿಯೇ 147 ಜಾತಿಗಳಿದ್ದು, ಇವೆಲ್ಲವನ್ನೂ ಕಡೆಗಣಿಸಿ ಕೇವಲ ಮೂರ್ನಾಲ್ಕು ಸಮುದಾಯಕ್ಕೆ ತರಾತುರಿಯಲ್ಲಿ ಅನುದಾನ ಮಂಜೂರು ಮಾಡಿರುವುದು ಸಿದ್ದರಾಮಯ್ಯ ಸ್ವಜನರಿಗೆ ಆದ್ಯತೆ ನೀಡಿದರೇ ಎನ್ನುವ ಅನುಮಾನ ಮೂಡಿಸಿದೆ. ಹಿಂದುಳಿದ ವರ್ಗಗಳ ಪೈಕಿ ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದು, ಅಧಿಕಾರದಿಂದ ಇಳಿಯುವ ವೇಳೆ ತರಾತುರಿಯಲ್ಲಿ ಸಿದ್ದರಾಮಯ್ಯ ಈ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm