ಬ್ರೇಕಿಂಗ್ ನ್ಯೂಸ್
27-06-26 04:21 pm HK News Staffer ಕರ್ನಾಟಕ
ಬೆಂಗಳೂರು, ಜೂ 27: ರಾಮ ಮಂದಿರಕ್ಕೆ ಅಂಬಾನಿ 900 ಕೋಟಿ ಹಣ ದೇಣಿಗೆ ನೀಡಿದ್ದರು. ಅದಕ್ಕೆ ಲೆಕ್ಕ ಇಲ್ಲ ಎಂದು ಆರೋಪಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ಇತಿಹಾಸದಲ್ಲಿ ಮಹಮ್ಮದ್ ಘಜ್ನಿ ಬಿಟ್ಟರೆ ಬಿಜೆಪಿಯವರೇ ದೇಶವನ್ನ ಲೂಟಿ ಮಾಡಿದ್ದು ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಮಂದಿರ ದೇಣಿಗೆ ವಿವಾದ ಕುರಿತು ಶಿವಸೇನೆ ಸಂಜಯ್ ರಾವತ್ ಪ್ರಶ್ನೆಕೇಳಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇತಿಹಾಸ ಅಂದ್ರೆ ಮಹಮ್ಮದ್ ಘಜ್ನಿ ಅಂತಾರೆ, ಲೂಟಿ ಹೊಡೆದವನು ಅಂತ ಬಿಜೆಪಿಯವರು ಪದೇ ಪದೇ ಹೇಳ್ತಾರೆ. ಘಜ್ನಿ ಬಿಟ್ಟರೆ ಬಿಜೆಪಿಯವರೇ ಲೂಟಿ ಮಾಡಿದ್ದು. ಈ ಹಿಂದೆ ರಾಮಮಂದಿರ ಕಟ್ತೇವೆ ಅಂತ ಲೂಟಿ ಹೊಡೆದಿದ್ರು. ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ. ಈಗ ಪೇಜಾವರ ಶ್ರೀಗಳು ಲೆಕ್ಕ ಕೇಳಿದ್ದಾರೆ. ಪ್ರಹ್ಲಾದ್ ಜೋಶಿ ಶ್ರೀಗಳ ವಿರುದ್ಧ ಇದ್ದಾರಾ? ಶ್ರೀಗಳ ಮಾತಿಗೆ ಏನು ಹೇಳ್ತಾರೆ ಎಂದು ಪ್ರಶ್ನಿಸಿದರು.
ರಾಮಮಂದಿರ ದೇಣಿಗೆ ವಿವಾದ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಜೋಶಿ ಅವರು ಕೇಂದ್ರದ ಮಂತ್ರಿ, ಅಪಾರ ಜ್ಞಾನಭಂಡಾರದ ಮೂರ್ತಿ. ನನಗೆ ಹೇಳ್ತಾರಂತೆ ನಾನ್ಯಾಕೆ ಅವರ ಮಾತು ಕೇಳಬೇಕು? ಹಿಂದೆ ಯಡಿಯೂರಪ್ಪ ಪಕ್ಷ ತೊರೆದಿದ್ರು ಆಗ ಅವರ ಬಗ್ಗೆ ಜೋಶಿ ಏನೇನೆಲ್ಲ ಹೇಳಿದ್ರು? ಈಗ ಅವರ ಪಾದಪೂಜೆ ಮಾಡ್ತಾರೆ ರಾಮಮಂದಿರ ಟ್ರಸ್ಟ್ ನವರು ಲೆಕ್ಕ ಕೊಡಲ್ಲ ಅಂತಾರೆ. ಇವರು ರಾಮನನ್ನೂ ಬಿಟ್ಟಿಲ್ಲ. ರಾಮನ ಹೆಸರಲ್ಲಿ ಕಳ್ಳತನ, ಲೂಟಿ ಮಾಡಿದ್ರು ಎಂದು ಕಿಡಿ ಕಾರಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm