ಬ್ರೇಕಿಂಗ್ ನ್ಯೂಸ್
07-01-21 12:18 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜ.7 : ನಿಂತಿದ್ದ ಲಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಓಮ್ನಿ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರೇಣುಕಮ್ಮಾ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಶಂಕರ್ ಪುಟ್ಟಿಲಿಂಗಯ್ಯ(39) ಹಾಗೂ ಶಿವರಾಜ್(55) ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದಾರೆ.
ಈ ವೇಳೆ ಅಂಬುಲೆನ್ಸ್ ಗೆ ಕರೆ ಮಾಡಿ, ಸುಮಾರು ಅರ್ಧ ಗಂಟೆಗಳ ಕಾಲ ಪರದಾಡಿದರೂ ಯಾರು ಸ್ಪಂದಿಸಲಿಲ್ಲ. ಕೊನೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಗೊಂಡಿದ್ದ ಐವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಇಂದು ಮಧ್ಯಾಹ್ನ ಓಮ್ನಿಯಲ್ಲಿ ಬೆಂಗಳೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದ್ದು, ಇನ್ನುಳಿದ ತಾಯಿ ಜಯಶ್ರೀ (25), ಮಗಳು ಮೋನಿಕಾ(05) ಹಾಗೂ ಮಗ ಶೋಬಿತ್(07) ಗಾಯಾಳುಗಳು ಅಧೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮೀಣ ಠಾಣೆಯ ಸಿಪಿಐ ಬಾಲಚಂದ್ರ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿದ್ದಾರೆ.
Three from a Family killed as Omni Van rams into Parked Truck in Chitradurga.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm