ಬ್ರೇಕಿಂಗ್ ನ್ಯೂಸ್
07-01-21 12:18 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜ.7 : ನಿಂತಿದ್ದ ಲಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಓಮ್ನಿ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರೇಣುಕಮ್ಮಾ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಶಂಕರ್ ಪುಟ್ಟಿಲಿಂಗಯ್ಯ(39) ಹಾಗೂ ಶಿವರಾಜ್(55) ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದಾರೆ.
ಈ ವೇಳೆ ಅಂಬುಲೆನ್ಸ್ ಗೆ ಕರೆ ಮಾಡಿ, ಸುಮಾರು ಅರ್ಧ ಗಂಟೆಗಳ ಕಾಲ ಪರದಾಡಿದರೂ ಯಾರು ಸ್ಪಂದಿಸಲಿಲ್ಲ. ಕೊನೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಗೊಂಡಿದ್ದ ಐವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಇಂದು ಮಧ್ಯಾಹ್ನ ಓಮ್ನಿಯಲ್ಲಿ ಬೆಂಗಳೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದ್ದು, ಇನ್ನುಳಿದ ತಾಯಿ ಜಯಶ್ರೀ (25), ಮಗಳು ಮೋನಿಕಾ(05) ಹಾಗೂ ಮಗ ಶೋಬಿತ್(07) ಗಾಯಾಳುಗಳು ಅಧೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮೀಣ ಠಾಣೆಯ ಸಿಪಿಐ ಬಾಲಚಂದ್ರ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿದ್ದಾರೆ.
Three from a Family killed as Omni Van rams into Parked Truck in Chitradurga.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm