ಬ್ರೇಕಿಂಗ್ ನ್ಯೂಸ್
07-01-21 03:15 pm Headline Karnataka News Network ಕರ್ನಾಟಕ
ತುಮಕೂರು, ಜ.7: ‘ಜಾಡಿಸಿ ಒದ್ದರೆ ಎಲ್ಲಿ ಹೋಗಿ ಬೀಳ್ತೀಯಾ ಗೊತ್ತಾ.. ಕೆಲ್ಸ ಮಾಡದ ಇವರನ್ನೆಲ್ಲ ಒದ್ದು ಸಸ್ಪೆಂಡ್ ಮಾಡ್ರೀ..’
ಹೀಗಂತ ವಾರ್ನ್ ಮಾಡಿದ್ದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ. ತುಮಕೂರಿನಲ್ಲಿ ಜಿಪಂ ಕೆಪಿಸಿ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ನಡೆಗೆ ಸಿಟ್ಟಾದ ಮಾಧುಸ್ವಾಮಿ, ಕೊರೊನಾ ನಿರ್ಬಂಧ ಹೆಸರಲ್ಲಿ ಅಧಿಕಾರಿಗಳು ಜಡ್ಡುಗಟ್ಟಿದ್ದಾರೆ, ಸಭೆ ನಡೆಯುವುದಿಲ್ಲ ಎಂದು ಉದಾಸೀನ ತೋರುತ್ತಿದ್ದಾರೆ.
ಕಳೆದ ಸಭೆಯಲ್ಲಿ ಹೇಳಿದ್ದನ್ನು ಯಾರು ಕೂಡ ಮಾಡಿಲ್ಲ. ಕಳೆದ ತಿಂಗಳು ನಾಲ್ಕರಂದೇ ಸ್ಪಷ್ಟವಾಗಿ ಸೂಚನೆ ಕೊಟ್ಟಿದ್ದೆ. ಯಾಕೆ ನೀವು ಕಂಟ್ರಾಕ್ಟರನ್ನು ಕರೆದು ಕೆಲಸ ಒಪ್ಪಿಸಲಿಲ್ಲ. ಜಾಡ್ಸಿ ಒದ್ದರೆ ಎಲ್ಲಿಗೋಗಿ ಬೀಳ್ತೀಯಾ ಗೊತ್ತಾ ನೀನು.. ರಾಸ್ಕಲ್ ಕತ್ತೆ ಕಾಯೋಕ್ ಬಂದಿದ್ದೀಯಾ.. ನಿನ್ ಹೆಂಡ್ತಿಗೆ ಯಾವ ಸೋಪಲ್ಲಿ ತೊಳೀತೀಯಾ, ಸೀರೆ ತಗೊಳ್ಳೋಕೆ ಹೋಗಿದ್ಯಾ.. ರೆಸಲ್ಯೂಶನ್ ಮಾಡಿಸಿ, ಈ ನನ್ ಮಕ್ಳನ್ನ ಎಲ್ರನ್ನೂ ಸಸ್ಪೆಂಡ್ ಮಾಡ್ರೀ ಅಂತಾ ಜಿಪಂ ಸಿಇಓಗೆ ಹೇಳುತ್ತಾ ಗರಂ ಆಗಿದ್ದಾರೆ.
ಜಿಲ್ಲಾ ಪಂಚಾಯ್ತಿ ಇಂಜಿನಿಯರ್ ಗಳನ್ನು ಲೆಫ್ಟ್ ರೈಟ್ ತೆಗೆದುಕೊಂಡ ಉಸ್ತುವಾರಿ ಸಚಿವರು, ಗುಬ್ಬಿ ಎಇಇ ರಂಗಸ್ವಾಮಿ ಮಾತಿನ ಬಗ್ಗೆ ಕಿಡಿಯಾದರು. ಯಾಕ್ ಮಾಡಿಸಿಲ್ಲ ಅಗ್ರೀಮೆಂಟು. ಅಗ್ರೀಮೆಂಟು ಮಾಡಿಸಿ, ಕೆಲಸ ಶುರು ಮಾಡೋಕೆ ಹೇಳಿದ್ನಲ್ಲಾ.. ಯಾಕ್ ಮಾಡಿಲ್ಲ ಹೇಳು.. 2ನೇ ತಾರೀಕ್ ಒಳಗೆ ಮಾಡಿಸ್ಬೇಕು ಸ್ಪಷ್ಟವಾಗಿ ಹೇಳಿ ಹೋಗಿದ್ದೆ. ಆದ್ರೂ ಮಾಡಿಲ್ಲ ಅಂದ್ರೆ ಇನ್ನೇನು ಮಾಡೋದು.. ಎಂದು ಗರಂ ಆದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm