ಬ್ರೇಕಿಂಗ್ ನ್ಯೂಸ್
07-01-21 03:15 pm Headline Karnataka News Network ಕರ್ನಾಟಕ
ತುಮಕೂರು, ಜ.7: ‘ಜಾಡಿಸಿ ಒದ್ದರೆ ಎಲ್ಲಿ ಹೋಗಿ ಬೀಳ್ತೀಯಾ ಗೊತ್ತಾ.. ಕೆಲ್ಸ ಮಾಡದ ಇವರನ್ನೆಲ್ಲ ಒದ್ದು ಸಸ್ಪೆಂಡ್ ಮಾಡ್ರೀ..’
ಹೀಗಂತ ವಾರ್ನ್ ಮಾಡಿದ್ದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ. ತುಮಕೂರಿನಲ್ಲಿ ಜಿಪಂ ಕೆಪಿಸಿ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ನಡೆಗೆ ಸಿಟ್ಟಾದ ಮಾಧುಸ್ವಾಮಿ, ಕೊರೊನಾ ನಿರ್ಬಂಧ ಹೆಸರಲ್ಲಿ ಅಧಿಕಾರಿಗಳು ಜಡ್ಡುಗಟ್ಟಿದ್ದಾರೆ, ಸಭೆ ನಡೆಯುವುದಿಲ್ಲ ಎಂದು ಉದಾಸೀನ ತೋರುತ್ತಿದ್ದಾರೆ.
ಕಳೆದ ಸಭೆಯಲ್ಲಿ ಹೇಳಿದ್ದನ್ನು ಯಾರು ಕೂಡ ಮಾಡಿಲ್ಲ. ಕಳೆದ ತಿಂಗಳು ನಾಲ್ಕರಂದೇ ಸ್ಪಷ್ಟವಾಗಿ ಸೂಚನೆ ಕೊಟ್ಟಿದ್ದೆ. ಯಾಕೆ ನೀವು ಕಂಟ್ರಾಕ್ಟರನ್ನು ಕರೆದು ಕೆಲಸ ಒಪ್ಪಿಸಲಿಲ್ಲ. ಜಾಡ್ಸಿ ಒದ್ದರೆ ಎಲ್ಲಿಗೋಗಿ ಬೀಳ್ತೀಯಾ ಗೊತ್ತಾ ನೀನು.. ರಾಸ್ಕಲ್ ಕತ್ತೆ ಕಾಯೋಕ್ ಬಂದಿದ್ದೀಯಾ.. ನಿನ್ ಹೆಂಡ್ತಿಗೆ ಯಾವ ಸೋಪಲ್ಲಿ ತೊಳೀತೀಯಾ, ಸೀರೆ ತಗೊಳ್ಳೋಕೆ ಹೋಗಿದ್ಯಾ.. ರೆಸಲ್ಯೂಶನ್ ಮಾಡಿಸಿ, ಈ ನನ್ ಮಕ್ಳನ್ನ ಎಲ್ರನ್ನೂ ಸಸ್ಪೆಂಡ್ ಮಾಡ್ರೀ ಅಂತಾ ಜಿಪಂ ಸಿಇಓಗೆ ಹೇಳುತ್ತಾ ಗರಂ ಆಗಿದ್ದಾರೆ.
ಜಿಲ್ಲಾ ಪಂಚಾಯ್ತಿ ಇಂಜಿನಿಯರ್ ಗಳನ್ನು ಲೆಫ್ಟ್ ರೈಟ್ ತೆಗೆದುಕೊಂಡ ಉಸ್ತುವಾರಿ ಸಚಿವರು, ಗುಬ್ಬಿ ಎಇಇ ರಂಗಸ್ವಾಮಿ ಮಾತಿನ ಬಗ್ಗೆ ಕಿಡಿಯಾದರು. ಯಾಕ್ ಮಾಡಿಸಿಲ್ಲ ಅಗ್ರೀಮೆಂಟು. ಅಗ್ರೀಮೆಂಟು ಮಾಡಿಸಿ, ಕೆಲಸ ಶುರು ಮಾಡೋಕೆ ಹೇಳಿದ್ನಲ್ಲಾ.. ಯಾಕ್ ಮಾಡಿಲ್ಲ ಹೇಳು.. 2ನೇ ತಾರೀಕ್ ಒಳಗೆ ಮಾಡಿಸ್ಬೇಕು ಸ್ಪಷ್ಟವಾಗಿ ಹೇಳಿ ಹೋಗಿದ್ದೆ. ಆದ್ರೂ ಮಾಡಿಲ್ಲ ಅಂದ್ರೆ ಇನ್ನೇನು ಮಾಡೋದು.. ಎಂದು ಗರಂ ಆದರು.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm