ಬ್ರೇಕಿಂಗ್ ನ್ಯೂಸ್
13-07-26 10:21 pm HK News Desk ಕರ್ನಾಟಕ
ತುಮಕೂರು, ಜುಲೈ 13: ಅನಾರೋಗ್ಯದ ಹಿನ್ನೆಲೆಯಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಸಹಿಸಲಾಗದ ಪತಿ ಕೂಡ ಹೊಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾ ತಾಲೂಕಿನ ಹನುಮನ ಹಳ್ಳಿಯಲ್ಲಿ ನಡೆದಿದೆ.
ಶರಣ್ಯ ಹಾಗೂ ಗಿರೀಶ್ ಆತ್ಮಹತ್ಯೆ ಮಾಡಿಕೊಂಡ ದಂಪತಿ. ನಾಲ್ಕು ತಿಂಗಳ ಹಿಂದಷ್ಟೇ ಇವರ ವಿವಾಹವಾಗಿತ್ತು.
ಶರಣ್ಯಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು. ಇದಕ್ಕಾಗಿ ಔಷಧವನ್ನು ಕೂಡ ಕೊಡಿಸಲಾಗುತ್ತಿತ್ತು. ಆದರೆ, ಏಕಾಏಕಿ ಹಾಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊಲಕ್ಕೆ ಹೋಗಿದ್ದಂತಹ ಪತಿ ಗಿರೀಶ್ ಮನೆಗೆ ಬಂದು ನೋಡಿದಾಗ ಪತ್ನಿ ಕಾಣಿಸಿರಲಿಲ್ಲ. ನಂತರ ಕೊಠಡಿಯ ಬಾಗಿಲು ಹಾಕಿದ್ದನ್ನು ಗಮನಿಸಿದ್ದಾನೆ. ಕಿಟಕಿಯ ಮೂಲಕ ಹೋಗಿ ನೋಡಿದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಇದರಿಂದ ಮನನೊಂದ ಗಿರೀಶ್ ಹೊಲಕ್ಕೆ ತೆರಳಿ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನ ಮಗಳಿಗೆ ಆಗಾಗ್ಗೆ ಹೊಟ್ಟೆ ನೋವು ಬರುತ್ತಿತ್ತು. ಹಾಗಾಗಿ ನಾಟಿ ಔಷಧಿಯನ್ನು ಕೊಡಿಸುತ್ತಿದ್ದೆವು. ಈ ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಳಿಯ ಗಿರೀಶನು ಹೊಲದಿಂದ ಸಂಜೆ ಮನೆಗೆ ಬಂದಾಗ ಶರಣ್ಯ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ. ಪತ್ನಿಯನ್ನು ಅತಿಯಾಗಿ ಪ್ರೀತಿಸುತ್ತಿದ್ದ ಗಿರೀಶ್ ಸಹ ದುಃಖ ಸಹಿಸಲಾಗದೇ ಗ್ರಾಮದ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವರ ಸಾವಿನಲ್ಲಿ ನನಗೆ ಮತ್ತು ನನ್ನ ಕುಟುಂಬದವರಿಗೆ ಯಾವುದೇ ಅನುಮಾನ ಇಲ್ಲ ಎಂದು ಮೃತ ಶರಣ್ಯಳ ಪೋಷಕರು ದೂರು ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm