ಬ್ರೇಕಿಂಗ್ ನ್ಯೂಸ್
12-08-20 07:56 am Headline Karnataka News Network ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 12: ವಿಜಯಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ವೊಂದಕ್ಕೆ ಚಿತ್ರದುರ್ಗದ ಬಳಿ ಬೆಂಕಿ ಹೊತ್ತಿಕೊಂಡಿದ್ದು, ಬಸ್ನಲ್ಲಿದ್ದ ಐವರು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್ನಲ್ಲಿ ಒಟ್ಟು 35 ಪ್ರಯಾಣಿಕರಿದ್ದರು. ಮಗು ಸೇರಿದಂತೆ ಐವರು ಬಸ್ನಲ್ಲೇ ಸುಟ್ಟು, ಸಾವನ್ನಪ್ಪಿದ್ದಾರೆ.
ಇಂದು ಮುಂಜಾನೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಿಜಯಪುರದ ಖಾಸಗಿ ಬಸ್ ಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಬೆಂಕಿ ಹೊತ್ತಿ ಉರಿದ ಪರಿಣಾಮ ಖಾಸಗಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. 30 ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಮಾರ್ಗಮಧ್ಯೆ ಹೊತ್ತಿ ಉರಿದಿದೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ನಿದ್ರೆಯಲ್ಲಿದ್ದ ಪ್ರಯಾಣಿಕರು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ನಿಂದ ಹೊರಗೆ ಬರಲು ಪ್ರಯತ್ನಿಸಿದ್ದಾರೆ. ಕೆಲವರು ಸುರಕ್ಷಿತವಾಗಿ ಹೊರಗೆ ಬಂದರೆ ಇನ್ನು ಕೆಲವರು ಬಸ್ನಲ್ಲೇ ಸಿಲುಕಿದ್ದಾರೆ. ಅವರಲ್ಲಿ 30 ಮಂದಿಯನ್ನು ರಕ್ಷಿಸಲಾಗಿದ್ದು, ಐವರು ಸಾವನ್ನಪ್ಪಿದ್ದಾರೆ.
29-12-25 07:24 pm
Bangalore Correspondent
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 07:37 pm
Mangalore Correspondent
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm