ಬ್ರೇಕಿಂಗ್ ನ್ಯೂಸ್
08-01-21 11:38 am Headline Karnataka News Network ಕರ್ನಾಟಕ
ಬೆಂಗಳೂರು, ಜ.8: ಗೋಹತ್ಯೆ ಕಾನೂನಿನ ವಿಚಾರದಲ್ಲಿ ಆಕ್ರೋಶ ವ್ಯಕ್ತಪಡಿಸಿ, ನಾನು ತಿಂತೀನಿ, ನೀನ್ಯಾವನಯ್ಯಾ ಕೇಳೋಕೆ ಎಂದು ಪ್ರಶ್ನೆ ಮಾಡಿ ವಿವಾದಕ್ಕೀಡಾಗಿದ್ದ ಸಿದ್ದರಾಮಯ್ಯ ಈಗ ಉಲ್ಟಾ ಹೊಡೆದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ'' ಎಂದಿದ್ದಾರೆ. ಅಲ್ಲದೆ, ''ನಾನು ಈವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಹಳ್ಳಿಯಿಂದ ಬಂದವನು, ಮಾತು ಸ್ವಲ್ಪ ಒರಟು, ಹಳ್ಳಿಭಾಷೆಯಲ್ಲಿ ಮಾತಾಡ್ತೇನೆ. ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ. ನಾ ಒಬ್ಬನೇ ಸಿಕ್ಕವನು ಟೀಕೆ ಮಾಡೋಕೆ. ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆಯೇ ಬೀಳುತ್ತಿದ್ದಾರೆ, ನನ್ನ ರಕ್ಷಣೆಗೆ ಜನರೇ ಬರಬೇಕು ಎಂದು ಗೋಗರೆದಿದ್ದಾರೆ.
''ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?'' ಎಂದು ಪ್ರಶ್ನೆ ಮಾಡಿದ್ದಾರೆ.
''ಓಟು ಹಾಕಲು ಊರಿಗೆ ಹೋಗಿದ್ದಾಗ ಕಾರ್ಯಕರ್ತರ ಮನೆಗೆ ಊಟಕ್ಕೆ ಹೋಗಿದ್ದೆ. ಅಲ್ಲಿ ಕೋಳಿ ಮಾಡಿದ್ದರು. ನಮ್ಮೂರ ಯುವಕನೊಬ್ಬ ಇಂದು ಹನುಮಜಯಂತಿ ಮಾಂಸ ತಿನ್ನೋದಿಲ್ಲ ಎಂದು ಹೇಳಿದಾಗ, ಹನುಮ ಜಯಂತಿ ದಿನ ಕೆಲವು ಕಡೆ ಮರಿ ಹೊಡೆಯುತ್ತಾರೆ, ಮಾಂಸ ತಿಂದರೆ ತಪ್ಪೇನು ಎಂದು ಕೇಳಿದ್ದೆ. ಅದನ್ನೂ ಕೂಡಾ ವಿವಾದ ಮಾಡಿಬಿಟ್ಟರು'' ಎಂದು ಬೇಸರ ತೋಡಿಕೊಂಡಿದ್ದಾರೆ.
ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?
— Siddaramaiah (@siddaramaiah) January 7, 2021
2/3
Senior Congress leader and former Karnataka Chief Minister Siddaramaiah admitted that he doesn't eat cattle meat.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm