ಬ್ರೇಕಿಂಗ್ ನ್ಯೂಸ್
08-01-21 01:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.8 : ರಾಜ್ಯದ ಯಾವುದೇ ಪ್ರದೇಶ, ಯಾವುದೇ ಗ್ರಾಮದಲ್ಲಿ ಗೋಹತ್ಯೆ ಮಾಡುತ್ತಿರುವುದನ್ನು ಕಂಡರೆ ತಕ್ಷಣ 1962 ನಂಬರಿಗೆ ಕರೆ ಮಾಡಿ ದೂರು ನೀಡಬಹುದು. ಕೂಡಲೇ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಿದ್ದಾರೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
''ಗೋಹತ್ಯೆ ನಿಷೇಧ ಕಾನೂನಿಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಚೌವ್ಹಾಣ್ ಹೇಳಿದರು.
'ಬುಧವಾರದಿಂದ ಹೊಸ ಕಾಯ್ದೆ ಜಾರಿಗೆ ಬಂದಿದೆ. ರಕ್ಷಣೆ ಮಾಡಿದ ಗೋವುಗಳನ್ನು ಗೋಶಾಲೆಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಸಾಯಿಖಾನೆಗೆ ಒಯ್ಯುವಾಗ ರಕ್ಷಿಸಲಾದ ಗೋವುಗಳನ್ನು ಸಾಕಲು ಸಾರ್ವಜನಿಕರು ಮುಂದೆ ಬಂದರೆ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಮಟ್ಟದಲ್ಲಿ ಎಲ್ಲ ತಾಲೂಕುಗಳಲ್ಲೂ ಗೋಶಾಲೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಕೂಡಾ ತಿಳಿಸಿದ್ದಾರೆ.
ಕಾಯ್ದೆಗೆ ಸಂಬಂಧಿಸಿ ನಿಯಮ ರೂಪಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ'' ಎಂದು ಹೇಳಿದ್ದಾರೆ.
Two days after issuing the Karnataka Prevention of Slaughter and Preservation of Cattle Ordinance -- 2020, Animal Husbandry Minister Prabhu Chavan appealed to people to dial 1962 if they come across any cow slaughter cases in their villages.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am