ಬ್ರೇಕಿಂಗ್ ನ್ಯೂಸ್
08-01-21 01:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.8 : ರಾಜ್ಯದ ಯಾವುದೇ ಪ್ರದೇಶ, ಯಾವುದೇ ಗ್ರಾಮದಲ್ಲಿ ಗೋಹತ್ಯೆ ಮಾಡುತ್ತಿರುವುದನ್ನು ಕಂಡರೆ ತಕ್ಷಣ 1962 ನಂಬರಿಗೆ ಕರೆ ಮಾಡಿ ದೂರು ನೀಡಬಹುದು. ಕೂಡಲೇ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಿದ್ದಾರೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
''ಗೋಹತ್ಯೆ ನಿಷೇಧ ಕಾನೂನಿಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಚೌವ್ಹಾಣ್ ಹೇಳಿದರು.
'ಬುಧವಾರದಿಂದ ಹೊಸ ಕಾಯ್ದೆ ಜಾರಿಗೆ ಬಂದಿದೆ. ರಕ್ಷಣೆ ಮಾಡಿದ ಗೋವುಗಳನ್ನು ಗೋಶಾಲೆಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಸಾಯಿಖಾನೆಗೆ ಒಯ್ಯುವಾಗ ರಕ್ಷಿಸಲಾದ ಗೋವುಗಳನ್ನು ಸಾಕಲು ಸಾರ್ವಜನಿಕರು ಮುಂದೆ ಬಂದರೆ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಮಟ್ಟದಲ್ಲಿ ಎಲ್ಲ ತಾಲೂಕುಗಳಲ್ಲೂ ಗೋಶಾಲೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಕೂಡಾ ತಿಳಿಸಿದ್ದಾರೆ.
ಕಾಯ್ದೆಗೆ ಸಂಬಂಧಿಸಿ ನಿಯಮ ರೂಪಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ'' ಎಂದು ಹೇಳಿದ್ದಾರೆ.
Two days after issuing the Karnataka Prevention of Slaughter and Preservation of Cattle Ordinance -- 2020, Animal Husbandry Minister Prabhu Chavan appealed to people to dial 1962 if they come across any cow slaughter cases in their villages.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm