ಬ್ರೇಕಿಂಗ್ ನ್ಯೂಸ್
08-01-21 01:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.8 : ರಾಜ್ಯದ ಯಾವುದೇ ಪ್ರದೇಶ, ಯಾವುದೇ ಗ್ರಾಮದಲ್ಲಿ ಗೋಹತ್ಯೆ ಮಾಡುತ್ತಿರುವುದನ್ನು ಕಂಡರೆ ತಕ್ಷಣ 1962 ನಂಬರಿಗೆ ಕರೆ ಮಾಡಿ ದೂರು ನೀಡಬಹುದು. ಕೂಡಲೇ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಿದ್ದಾರೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
''ಗೋಹತ್ಯೆ ನಿಷೇಧ ಕಾನೂನಿಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಚೌವ್ಹಾಣ್ ಹೇಳಿದರು.
'ಬುಧವಾರದಿಂದ ಹೊಸ ಕಾಯ್ದೆ ಜಾರಿಗೆ ಬಂದಿದೆ. ರಕ್ಷಣೆ ಮಾಡಿದ ಗೋವುಗಳನ್ನು ಗೋಶಾಲೆಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಸಾಯಿಖಾನೆಗೆ ಒಯ್ಯುವಾಗ ರಕ್ಷಿಸಲಾದ ಗೋವುಗಳನ್ನು ಸಾಕಲು ಸಾರ್ವಜನಿಕರು ಮುಂದೆ ಬಂದರೆ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಮಟ್ಟದಲ್ಲಿ ಎಲ್ಲ ತಾಲೂಕುಗಳಲ್ಲೂ ಗೋಶಾಲೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಕೂಡಾ ತಿಳಿಸಿದ್ದಾರೆ.
ಕಾಯ್ದೆಗೆ ಸಂಬಂಧಿಸಿ ನಿಯಮ ರೂಪಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ'' ಎಂದು ಹೇಳಿದ್ದಾರೆ.
Two days after issuing the Karnataka Prevention of Slaughter and Preservation of Cattle Ordinance -- 2020, Animal Husbandry Minister Prabhu Chavan appealed to people to dial 1962 if they come across any cow slaughter cases in their villages.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm