ಬ್ರೇಕಿಂಗ್ ನ್ಯೂಸ್
08-01-21 01:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.8 : ರಾಜ್ಯದ ಯಾವುದೇ ಪ್ರದೇಶ, ಯಾವುದೇ ಗ್ರಾಮದಲ್ಲಿ ಗೋಹತ್ಯೆ ಮಾಡುತ್ತಿರುವುದನ್ನು ಕಂಡರೆ ತಕ್ಷಣ 1962 ನಂಬರಿಗೆ ಕರೆ ಮಾಡಿ ದೂರು ನೀಡಬಹುದು. ಕೂಡಲೇ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಿದ್ದಾರೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
''ಗೋಹತ್ಯೆ ನಿಷೇಧ ಕಾನೂನಿಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಚೌವ್ಹಾಣ್ ಹೇಳಿದರು.
'ಬುಧವಾರದಿಂದ ಹೊಸ ಕಾಯ್ದೆ ಜಾರಿಗೆ ಬಂದಿದೆ. ರಕ್ಷಣೆ ಮಾಡಿದ ಗೋವುಗಳನ್ನು ಗೋಶಾಲೆಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಸಾಯಿಖಾನೆಗೆ ಒಯ್ಯುವಾಗ ರಕ್ಷಿಸಲಾದ ಗೋವುಗಳನ್ನು ಸಾಕಲು ಸಾರ್ವಜನಿಕರು ಮುಂದೆ ಬಂದರೆ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಮಟ್ಟದಲ್ಲಿ ಎಲ್ಲ ತಾಲೂಕುಗಳಲ್ಲೂ ಗೋಶಾಲೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಕೂಡಾ ತಿಳಿಸಿದ್ದಾರೆ.
ಕಾಯ್ದೆಗೆ ಸಂಬಂಧಿಸಿ ನಿಯಮ ರೂಪಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ'' ಎಂದು ಹೇಳಿದ್ದಾರೆ.
Two days after issuing the Karnataka Prevention of Slaughter and Preservation of Cattle Ordinance -- 2020, Animal Husbandry Minister Prabhu Chavan appealed to people to dial 1962 if they come across any cow slaughter cases in their villages.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm