ಬ್ರೇಕಿಂಗ್ ನ್ಯೂಸ್
12-08-20 10:56 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿ ಪಿ ಐ ಮುಖಂಡರೊಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಾವಲ್ ಭೈರಸಂದ್ರದಲ್ಲಿ ನಡೆದ ಘರ್ಷಣೆ ಪ್ರಕರದಲ್ಲಿ ಎಸ್ ಡಿಪಿಐ ಮುಖಂಡ ಮುಝಮ್ಮಿಲ್ ಪಾಷಾ ನೇರ ಭಾಗಿಯಾಗಿದ್ದ ಎಂದು ಆರೋಪದ ಮೇರೆಗೆ ಬಂಧಿಸಲಾಗಿದೆ .
ಮುಝಮ್ಮಿಲ್ ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ಸಾಗಾಯಪುರ ವಾರ್ಡ್ ನಿಂದ ಸ್ಪರ್ಧಿಸಿ ಸೋತಿದ್ದು ನಿನ್ನೆ ನಡೆದ ಗಲಭೆ ಮತ್ತು ಅಹಿತಕರ ಘಟನೆಗಳಿಗೆ ಈತನೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವು ಆರೋಪಿಗಳು ಅರೆಸ್ಟ್:
ಘಟನೆ ಸಂಬಂಧ ಈಗಾಗಲೇ ಪೊಲೀಸರು 100ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿ ವಿಚಾರಣೆ ತೀವ್ರಗೊಳಿಸಿದ್ದು, ಗಲಭೆ ಹಿಂದಿರುವವರ ಪತ್ತೆಗೆ ತನಿಖೆ ನಡೆಸಿದ್ದಾರೆ.
ಪುಲಕೇಶಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ತಂಗಿ ಮಗ ಅಂದ್ರೆ ಅಳಿಯ ಪೈಗಂಬರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಇದನ್ನು ಖಂಡಿಸಿ ಒಂದು ಸಮುದಾಯದ ಜನರು ಒಟ್ಟುಗೂಡಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಅಲ್ಲದೇ ಬೆಂಕಿ ಹಚ್ಚಿದ್ದಾರೆ. ಬಳಿಕ ಹಾದಿಯಲ್ಲಿದ್ದ ವಾಹನಗಳಿಗೂ ಕಲ್ಲು ತೂರಿದ್ದಲ್ಲದೇ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ.
ಸಾಲದಕ್ಕೆ ಡಿಜೆ ಹಳ್ಳಿ ಪೊಲೀಸ್ ಠಾಣೆಗೂ ನುಗ್ಗಿ ಕಚೇರಿಯನ್ನು ಧ್ವಂಸ ಮಾಡಿದ್ದಾರೆ. ಈ ಘಟನೆಯಲ್ಲಿ ಹಲವು ಪೊಲೀಸರಿಗೆ ಗಾಯಗಲಾಗಿವೆ. ಇದರಿಂದ ಅನಿವಾರ್ಯವಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಫೈರಿಂಗ್ನಲ್ಲಿ ಮೂವರು ಬಲಿಯಾಗಿದ್ರೆ, ಹಲವು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 04:27 pm
HK News Desk
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm