ಬ್ರೇಕಿಂಗ್ ನ್ಯೂಸ್
12-08-20 10:56 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿ ಪಿ ಐ ಮುಖಂಡರೊಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಾವಲ್ ಭೈರಸಂದ್ರದಲ್ಲಿ ನಡೆದ ಘರ್ಷಣೆ ಪ್ರಕರದಲ್ಲಿ ಎಸ್ ಡಿಪಿಐ ಮುಖಂಡ ಮುಝಮ್ಮಿಲ್ ಪಾಷಾ ನೇರ ಭಾಗಿಯಾಗಿದ್ದ ಎಂದು ಆರೋಪದ ಮೇರೆಗೆ ಬಂಧಿಸಲಾಗಿದೆ .
ಮುಝಮ್ಮಿಲ್ ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ಸಾಗಾಯಪುರ ವಾರ್ಡ್ ನಿಂದ ಸ್ಪರ್ಧಿಸಿ ಸೋತಿದ್ದು ನಿನ್ನೆ ನಡೆದ ಗಲಭೆ ಮತ್ತು ಅಹಿತಕರ ಘಟನೆಗಳಿಗೆ ಈತನೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವು ಆರೋಪಿಗಳು ಅರೆಸ್ಟ್:
ಘಟನೆ ಸಂಬಂಧ ಈಗಾಗಲೇ ಪೊಲೀಸರು 100ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿ ವಿಚಾರಣೆ ತೀವ್ರಗೊಳಿಸಿದ್ದು, ಗಲಭೆ ಹಿಂದಿರುವವರ ಪತ್ತೆಗೆ ತನಿಖೆ ನಡೆಸಿದ್ದಾರೆ.
ಪುಲಕೇಶಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ತಂಗಿ ಮಗ ಅಂದ್ರೆ ಅಳಿಯ ಪೈಗಂಬರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಇದನ್ನು ಖಂಡಿಸಿ ಒಂದು ಸಮುದಾಯದ ಜನರು ಒಟ್ಟುಗೂಡಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಅಲ್ಲದೇ ಬೆಂಕಿ ಹಚ್ಚಿದ್ದಾರೆ. ಬಳಿಕ ಹಾದಿಯಲ್ಲಿದ್ದ ವಾಹನಗಳಿಗೂ ಕಲ್ಲು ತೂರಿದ್ದಲ್ಲದೇ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ.
ಸಾಲದಕ್ಕೆ ಡಿಜೆ ಹಳ್ಳಿ ಪೊಲೀಸ್ ಠಾಣೆಗೂ ನುಗ್ಗಿ ಕಚೇರಿಯನ್ನು ಧ್ವಂಸ ಮಾಡಿದ್ದಾರೆ. ಈ ಘಟನೆಯಲ್ಲಿ ಹಲವು ಪೊಲೀಸರಿಗೆ ಗಾಯಗಲಾಗಿವೆ. ಇದರಿಂದ ಅನಿವಾರ್ಯವಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಫೈರಿಂಗ್ನಲ್ಲಿ ಮೂವರು ಬಲಿಯಾಗಿದ್ರೆ, ಹಲವು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm