ಬ್ರೇಕಿಂಗ್ ನ್ಯೂಸ್
11-01-21 12:25 pm Headline Karnataka News Network ಕರ್ನಾಟಕ
ಮೈಸೂರು, ಜ.11: ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಜ.13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಬಂದ ಕೂಡಲೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಲಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರಿನ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ , 13 ಅಥವಾ 14ಕ್ಕೆ ಮಾಡಬೇಕೆಂಬ ಬಗ್ಗೆ ಸೂಚನೆ ಇದೆ. 13 ರ ಸಂಜೆ 4 ಗಂಟೆ ಬಳಿಕ ಅಮಾವಾಸ್ಯೆ ಇರುವುದಿಲ್ಲ. ಇದೆಲ್ಲಾ ನೋಡಿಕೊಂಡೆ ತೀರ್ಮಾನ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆ ಬಂದ ಕೂಡಲೇ ಸಚಿವ ಸಂಪುಟಕ್ಕೆ ಕೈಹಾಕಲಿದ್ದೇನೆ. ಆದರೆ ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ನಿಮಗೇ ಗೊತ್ತಾಗಲಿದೆ ಎನ್ನುವ ಮೂಲಕ ಸಂಪುಟ ಪುನಾರಚನೆಯ ಬಗೆಗೂ ಸುಳಿವು ನೀಡಿದರು. ಸಂಪುಟ ಪುನಾರಚನೆಯಾದಲ್ಲಿ ಹಲವರನ್ನು ಕೈಬಿಟ್ಟು ಕೆಲವರನ್ನು ಸೇರಿಸಿ ಖಾತೆಗಳ ಬದಲಾವಣೆ ಆಗಲಿದೆ.

ಇದೇ ವೇಳೆ, ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿರುವುದನ್ನೂ ಸಿಎಂ ಹೇಳಿದ್ದಾರೆ. ಕೋವಿಡ್ ನಂತರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ.ಈ ಹಿನ್ನೆಲೆಯಲ್ಲಿ ಜನಪರ, ಅಭಿವೃದ್ಧಿ ಪರ ಬಜೆಟ್ ನೀಡಲಿದ್ದೇವೆ. ಮಾರ್ಚ್ ವೇಳೆಗೆ ಬಜೆಟ್ ತಯಾರಿ ಪೂರ್ಣಗೊಳ್ಳಲಿದೆ. ನನಗೆ ಉತ್ತಮ ಬಜೆಟ್ ಮಂಡಿಸುವ ವಿಶ್ವಾಸವಿದೆ ಎಂದರು.
ಸಿಎಂ ಬದಲಾವಣೆ ಚರ್ಚೆಯ ನಡುವೆಯೂ ಸಿಎಂ ಬಿಎಸ್ ವೈ ಬಜೆಟ್ ಮಂಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದು ಕುತೂಹಲ ಮೂಡಿಸಿದೆ.
The much-awaited cabinet expansion in Karnataka could take place on 13 or 14th said Chief Minister BS Yediyurappa indicated in Mysore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm