ಬ್ರೇಕಿಂಗ್ ನ್ಯೂಸ್
11-01-21 12:25 pm Headline Karnataka News Network ಕರ್ನಾಟಕ
ಮೈಸೂರು, ಜ.11: ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಜ.13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಬಂದ ಕೂಡಲೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಲಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರಿನ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ , 13 ಅಥವಾ 14ಕ್ಕೆ ಮಾಡಬೇಕೆಂಬ ಬಗ್ಗೆ ಸೂಚನೆ ಇದೆ. 13 ರ ಸಂಜೆ 4 ಗಂಟೆ ಬಳಿಕ ಅಮಾವಾಸ್ಯೆ ಇರುವುದಿಲ್ಲ. ಇದೆಲ್ಲಾ ನೋಡಿಕೊಂಡೆ ತೀರ್ಮಾನ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆ ಬಂದ ಕೂಡಲೇ ಸಚಿವ ಸಂಪುಟಕ್ಕೆ ಕೈಹಾಕಲಿದ್ದೇನೆ. ಆದರೆ ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ನಿಮಗೇ ಗೊತ್ತಾಗಲಿದೆ ಎನ್ನುವ ಮೂಲಕ ಸಂಪುಟ ಪುನಾರಚನೆಯ ಬಗೆಗೂ ಸುಳಿವು ನೀಡಿದರು. ಸಂಪುಟ ಪುನಾರಚನೆಯಾದಲ್ಲಿ ಹಲವರನ್ನು ಕೈಬಿಟ್ಟು ಕೆಲವರನ್ನು ಸೇರಿಸಿ ಖಾತೆಗಳ ಬದಲಾವಣೆ ಆಗಲಿದೆ.

ಇದೇ ವೇಳೆ, ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿರುವುದನ್ನೂ ಸಿಎಂ ಹೇಳಿದ್ದಾರೆ. ಕೋವಿಡ್ ನಂತರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ.ಈ ಹಿನ್ನೆಲೆಯಲ್ಲಿ ಜನಪರ, ಅಭಿವೃದ್ಧಿ ಪರ ಬಜೆಟ್ ನೀಡಲಿದ್ದೇವೆ. ಮಾರ್ಚ್ ವೇಳೆಗೆ ಬಜೆಟ್ ತಯಾರಿ ಪೂರ್ಣಗೊಳ್ಳಲಿದೆ. ನನಗೆ ಉತ್ತಮ ಬಜೆಟ್ ಮಂಡಿಸುವ ವಿಶ್ವಾಸವಿದೆ ಎಂದರು.
ಸಿಎಂ ಬದಲಾವಣೆ ಚರ್ಚೆಯ ನಡುವೆಯೂ ಸಿಎಂ ಬಿಎಸ್ ವೈ ಬಜೆಟ್ ಮಂಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದು ಕುತೂಹಲ ಮೂಡಿಸಿದೆ.
The much-awaited cabinet expansion in Karnataka could take place on 13 or 14th said Chief Minister BS Yediyurappa indicated in Mysore.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am