ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm