ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm