ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm