ಬ್ರೇಕಿಂಗ್ ನ್ಯೂಸ್
11-01-21 10:14 pm Headline Karnataka News Network ಕರ್ನಾಟಕ
ಕಾರವಾರ, ಜ.11: ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯ್ಕ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಅವರ ಪತ್ನಿ ವಿಜಯಾ ಮತ್ತು ಆಪ್ತ ಕಾರ್ಯದರ್ಶಿ ದೀಪಕ್ ಮೃತಪಟ್ಟಿದ್ದಾರೆ.
ಅಂಕೋಲಾ ತಾಲೂಕಿನ ಹೊಸಕಂಬಿ ಘಾಟ್ ನಲ್ಲಿ ಅಪಘಾತ ನಡೆದಿದೆ. ಅಪಘಾತದಲ್ಲಿ ಸಚಿವ ಶ್ರೀಪಾದ ನಾಯ್ಕ್ ತೀವ್ರ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಗೋವಾಕ್ಕೆ ಶಿಫ್ಟ್ ಮಾಡಲಾಗಿದೆ.




ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತ್ತಿದೆ. ಸಚಿವರು ಗೋವಾದಿಂದ ಗೋಕರ್ಣಕ್ಕೆ ತೆರಳುತ್ತಿದ್ದರು. ಶ್ರೀಪಾದ ನಾಯ್ಕ್ ಗೋವಾದ ನಿವಾಸಿಯಾಗಿದ್ದು ಗೋಕರ್ಣ ದೇಗುಲಕ್ಕೆ ತೆರಳಲೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದರು. ಐದು ಬಾರಿ ಸಂಸದರಾಗಿದ್ದ ಅವರು ಈ ಬಾರಿ ಸಚಿವರಾಗಿದ್ದರು.
ಯಲ್ಲಾಪುರದ ಗಂಟೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದರು. ಹೊಸಕಂಬಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಯಿತು. ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅಂಕೋಲಾಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.
Union Minister of State for AYUSH Shripad Naik meet with accident at Ankola, Karwar in Karnataka in which his wife and PA lost lives and the minister is said to be critical.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm