ಬ್ರೇಕಿಂಗ್ ನ್ಯೂಸ್
13-01-21 10:52 am Source: FilimiBeat ಕರ್ನಾಟಕ
ಬೆಂಗಳೂರು, ಜ.13: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗಿರುವ ಬಹುನಿರೀಕ್ಷೆಯ ಕೆಜಿಎಫ್-2 ಟೀಸರ್ ನಂ.1 ಟ್ರೆಂಡಿಂಗ್ ನಲ್ಲಿದೆ. ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡು ಟೀಸರ್ ದಾಖಲೆ ನಿರ್ಮಿಸಿದೆ.
ಇಡೀ ಭಾರತೀಯ ಸಿನಿಮಾರಂಗವೇ ಕಾತರದಿಂದ ಕಾಯುತ್ತಿರುವ ಚಿತ್ರದ ಟೀಸರ್ ಗೆ ಈ ಪರಿ ಪ್ರತಿಕ್ರಿಯೆ ಸಿಕ್ಕಿರುವುದು ನೋಡಿ ಭಾರತೀಯ ಸಿನಿಮಾರಂಗ ದಂಗ್ ಆಗಿದೆ. ಕನ್ನಡ ಚಿತ್ರದ ಟೀಸರ್ ವೊಂದು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರೀತಿಗೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ.
ಟೀಸರ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟೀಸರ್ ಸಂಬಂಧ ಯಶ್ ಗೆ ನೋಟಿಸ್ ನೀಡಿದೆ. ಟೀಸರ್ ನಲ್ಲಿ ಯಶ್ ಗನ್ ನಿಂದ ಸಿಗರೇಟ್ ಹಚ್ಚುವ ದೃಶ್ಯವಿದೆ. ಇದಕ್ಕೆ ನಿಯಮದ ಪ್ರಕಾರ 'ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ' ಎನ್ನುವ ಕ್ಯಾಪ್ಷನ್ ಹಾಕಬೇಕು. ಆದರೆ ಟೀಸರ್ ನಲ್ಲಿ ಹಾಕಿಲ್ಲ. ಇದು ಧೂಮಪಾನ ಪ್ರಚೋದಿಸುತ್ತಿದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹಾಗಾಗಿ ಈ ದೃಶ್ಯವನ್ನು ತೆಗೆದು ಹಾಕುವಂತೆ ಹೇಳಿದೆ.
ಲಕ್ಷಾಂತರ ಯುವ ಅಭಿಮಾನಿಗಳನ್ನು ಹೊಂದಿರುವ ಮತ್ತು ಸಾಮಾಜಿಕ ಕಳಕಳಿ ಇರುವ ಯಶ್ ಇಂತಹ ದೃಶ್ಯಗಳನ್ನು ಯುವ ಜನತೆ ಅನುಸರಿಸುವುದು ಸಾಮಾನ್ಯ. ಇದರಿಂದ ಕ್ಯಾನ್ಸರ್ ಮುಂತಾದ ಕಾಯಿಲೆಗಳಿಗೆ ಯುವ ಜನರು ಒಳಗಾಗುವ ಸಾಧ್ಯತೆ ಇದೆ. ಹಾಗಾಗಿ ಇಂತಹ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. ಅಂದಹಾಗೆ ಟೀಸರ್ ನಲ್ಲಿ ಯಶ್ ಸಿಗರೇಟ್ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗನ್ ನಿಂದ ಸಿಗರೇಟು ಹಚ್ಚುತ್ತಿರುವ ಫೋಟೋವನ್ನು ಸ್ಕ್ರೀನ್ ಶಾಟ್ ತೆಗೆದು ಅಭಿಮಾನಿಗಳು ಶೇರ್ ಮಾಡುತ್ತಿದ್ದಾರೆ. ಈ ದೃಶ್ಯಕ್ಕೆ ಈಗ ಆಕ್ಷೇಪ ವ್ಯಕ್ತವಾಗಿದೆ.
Health department officials issue notice to KGF 2 Actor Yash for not explicating No Smoking Heading while using a gun to smoke in the movie teaser.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm