ಬ್ರೇಕಿಂಗ್ ನ್ಯೂಸ್
13-01-21 10:52 am Source: FilimiBeat ಕರ್ನಾಟಕ
ಬೆಂಗಳೂರು, ಜ.13: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗಿರುವ ಬಹುನಿರೀಕ್ಷೆಯ ಕೆಜಿಎಫ್-2 ಟೀಸರ್ ನಂ.1 ಟ್ರೆಂಡಿಂಗ್ ನಲ್ಲಿದೆ. ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡು ಟೀಸರ್ ದಾಖಲೆ ನಿರ್ಮಿಸಿದೆ.
ಇಡೀ ಭಾರತೀಯ ಸಿನಿಮಾರಂಗವೇ ಕಾತರದಿಂದ ಕಾಯುತ್ತಿರುವ ಚಿತ್ರದ ಟೀಸರ್ ಗೆ ಈ ಪರಿ ಪ್ರತಿಕ್ರಿಯೆ ಸಿಕ್ಕಿರುವುದು ನೋಡಿ ಭಾರತೀಯ ಸಿನಿಮಾರಂಗ ದಂಗ್ ಆಗಿದೆ. ಕನ್ನಡ ಚಿತ್ರದ ಟೀಸರ್ ವೊಂದು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರೀತಿಗೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ.
ಟೀಸರ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟೀಸರ್ ಸಂಬಂಧ ಯಶ್ ಗೆ ನೋಟಿಸ್ ನೀಡಿದೆ. ಟೀಸರ್ ನಲ್ಲಿ ಯಶ್ ಗನ್ ನಿಂದ ಸಿಗರೇಟ್ ಹಚ್ಚುವ ದೃಶ್ಯವಿದೆ. ಇದಕ್ಕೆ ನಿಯಮದ ಪ್ರಕಾರ 'ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ' ಎನ್ನುವ ಕ್ಯಾಪ್ಷನ್ ಹಾಕಬೇಕು. ಆದರೆ ಟೀಸರ್ ನಲ್ಲಿ ಹಾಕಿಲ್ಲ. ಇದು ಧೂಮಪಾನ ಪ್ರಚೋದಿಸುತ್ತಿದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹಾಗಾಗಿ ಈ ದೃಶ್ಯವನ್ನು ತೆಗೆದು ಹಾಕುವಂತೆ ಹೇಳಿದೆ.
ಲಕ್ಷಾಂತರ ಯುವ ಅಭಿಮಾನಿಗಳನ್ನು ಹೊಂದಿರುವ ಮತ್ತು ಸಾಮಾಜಿಕ ಕಳಕಳಿ ಇರುವ ಯಶ್ ಇಂತಹ ದೃಶ್ಯಗಳನ್ನು ಯುವ ಜನತೆ ಅನುಸರಿಸುವುದು ಸಾಮಾನ್ಯ. ಇದರಿಂದ ಕ್ಯಾನ್ಸರ್ ಮುಂತಾದ ಕಾಯಿಲೆಗಳಿಗೆ ಯುವ ಜನರು ಒಳಗಾಗುವ ಸಾಧ್ಯತೆ ಇದೆ. ಹಾಗಾಗಿ ಇಂತಹ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. ಅಂದಹಾಗೆ ಟೀಸರ್ ನಲ್ಲಿ ಯಶ್ ಸಿಗರೇಟ್ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗನ್ ನಿಂದ ಸಿಗರೇಟು ಹಚ್ಚುತ್ತಿರುವ ಫೋಟೋವನ್ನು ಸ್ಕ್ರೀನ್ ಶಾಟ್ ತೆಗೆದು ಅಭಿಮಾನಿಗಳು ಶೇರ್ ಮಾಡುತ್ತಿದ್ದಾರೆ. ಈ ದೃಶ್ಯಕ್ಕೆ ಈಗ ಆಕ್ಷೇಪ ವ್ಯಕ್ತವಾಗಿದೆ.
Health department officials issue notice to KGF 2 Actor Yash for not explicating No Smoking Heading while using a gun to smoke in the movie teaser.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm