ಬ್ರೇಕಿಂಗ್ ನ್ಯೂಸ್
13-01-21 12:32 pm Bangalore Correspondant ಕರ್ನಾಟಕ
ಮೈಸೂರು, ಜ.12: ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳಲಿಲ್ಲ, ದೇವರು ಅವರಿಗೆ ಒಳ್ಳೇದು ಮಾಡಲ್ಲ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ ಸಂಪುಟ ವಿಸ್ತರಣೆ ವೇಳೆ, ನಾಗೇಶ್ ಅವರನ್ನು ಕೈಬಿಟ್ಟಿದ್ದು ಮತ್ತು ಸರಕಾರ ಬರಲು ಕಾರಣವಾದವರಿಗೆ ಸಚಿವ ಸ್ಥಾನಕ್ಕೆ ಪರಿಗಣಿಸದ ವಿಚಾರದಲ್ಲಿ ಕಿಡಿಕಾರಿದ್ದಾರೆ. ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಯಾಕೆ ಕೈಬಿಡಬೇಕಿತ್ತು. ಯೋಗೀಶ್ವರ್ ಅವರನ್ನು ಯಾಕೆ ಸೇರಿಸಿಕೊಳ್ಳಬೇಕಿತ್ತು. ಮುನಿರತ್ನ ಅವರನ್ನು ಯಾಕೆ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ನಾವು ಸರಕಾರ ಬರಲು ಕಾರಣವಾಗಿದ್ದು. ರಾಜಕೀಯಕ್ಕಷ್ಟೆ ನಾವು ಬೇಕು. ರಾಜಕೀಯ ನಾಯಕರು ತಮ್ಮ ಮಾತು ಉಳಿಸಿಕೊಳ್ಳಲ್ಲ ಎಂದು ಟೀಕಿಸಿದರು.
ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುತ್ತಾರೆ ಎಂದು ಭರವಸೆ ಹೊಂದಿದ್ದೆವು. ಸರಕಾರ ಬರಲು ಕಾರಣವಾಗಿದ್ದ 16 ಮಂದಿಗೆ ಸಚಿವ ಸ್ಥಾನ ಕೊಡುವ ಭರವಸೆಯನ್ನು ನೀಡಿದ್ದರು. ಮಾತು ಉಳಿಸಿಕೊಳ್ಳುವುದಾಗಿ ಹೇಳುತ್ತಾ ಬಂದಿದ್ದರು. ಮುನಿರತ್ನರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಸಚಿವ ಸ್ಥಾನ ನೀಡುವಾಗ ತಮ್ಮ ಮಾತನ್ನು ಮರೆತಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲ್ಲ. ಸಿದ್ದಲಿಂಗೇಶ್ವರ ಒಳ್ಳೇದು ಮಾಡೋದಿಲ್ಲ ಅಂತಾ ಪರೋಕ್ಷವಾಗಿ ಶಾಪ ಹಾಕಿದ್ದಾರೆ.
ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ ಏಳು ಮಂದಿಯನ್ನು ಸೇರಿಸಿಕೊಳ್ಳುವುದಾಗಿ ಪ್ರಕಟಿಸಿದ್ದಾರೆ. ಇದೇ ವೇಳೆ, ಮುನಿರತ್ನ ಸೇರಿದಂತೆ ವಲಸಿಗ ಶಾಸಕರನ್ನು ಬಿಟ್ಟು ಉಳಿದವರಿಗೆ ಸ್ಥಾನ ನೀಡುತ್ತಿರುವುದಕ್ಕೆ ಅಸಮಾಧಾನ ಭುಗಿಲೆದ್ದಿದೆ.
Mysore H Vishwanath slams at CM B.S Yediyurappa over Karnataka cabinet expansion stating God do any good to him hereafter.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
08-05-25 12:47 pm
HK News Desk
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
07-05-25 10:30 pm
Mangalore Correspondent
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm