ಬ್ರೇಕಿಂಗ್ ನ್ಯೂಸ್
13-01-21 12:32 pm Bangalore Correspondant ಕರ್ನಾಟಕ
ಮೈಸೂರು, ಜ.12: ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳಲಿಲ್ಲ, ದೇವರು ಅವರಿಗೆ ಒಳ್ಳೇದು ಮಾಡಲ್ಲ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ ಸಂಪುಟ ವಿಸ್ತರಣೆ ವೇಳೆ, ನಾಗೇಶ್ ಅವರನ್ನು ಕೈಬಿಟ್ಟಿದ್ದು ಮತ್ತು ಸರಕಾರ ಬರಲು ಕಾರಣವಾದವರಿಗೆ ಸಚಿವ ಸ್ಥಾನಕ್ಕೆ ಪರಿಗಣಿಸದ ವಿಚಾರದಲ್ಲಿ ಕಿಡಿಕಾರಿದ್ದಾರೆ. ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಯಾಕೆ ಕೈಬಿಡಬೇಕಿತ್ತು. ಯೋಗೀಶ್ವರ್ ಅವರನ್ನು ಯಾಕೆ ಸೇರಿಸಿಕೊಳ್ಳಬೇಕಿತ್ತು. ಮುನಿರತ್ನ ಅವರನ್ನು ಯಾಕೆ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ನಾವು ಸರಕಾರ ಬರಲು ಕಾರಣವಾಗಿದ್ದು. ರಾಜಕೀಯಕ್ಕಷ್ಟೆ ನಾವು ಬೇಕು. ರಾಜಕೀಯ ನಾಯಕರು ತಮ್ಮ ಮಾತು ಉಳಿಸಿಕೊಳ್ಳಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುತ್ತಾರೆ ಎಂದು ಭರವಸೆ ಹೊಂದಿದ್ದೆವು. ಸರಕಾರ ಬರಲು ಕಾರಣವಾಗಿದ್ದ 16 ಮಂದಿಗೆ ಸಚಿವ ಸ್ಥಾನ ಕೊಡುವ ಭರವಸೆಯನ್ನು ನೀಡಿದ್ದರು. ಮಾತು ಉಳಿಸಿಕೊಳ್ಳುವುದಾಗಿ ಹೇಳುತ್ತಾ ಬಂದಿದ್ದರು. ಮುನಿರತ್ನರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಸಚಿವ ಸ್ಥಾನ ನೀಡುವಾಗ ತಮ್ಮ ಮಾತನ್ನು ಮರೆತಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲ್ಲ. ಸಿದ್ದಲಿಂಗೇಶ್ವರ ಒಳ್ಳೇದು ಮಾಡೋದಿಲ್ಲ ಅಂತಾ ಪರೋಕ್ಷವಾಗಿ ಶಾಪ ಹಾಕಿದ್ದಾರೆ.
ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ ಏಳು ಮಂದಿಯನ್ನು ಸೇರಿಸಿಕೊಳ್ಳುವುದಾಗಿ ಪ್ರಕಟಿಸಿದ್ದಾರೆ. ಇದೇ ವೇಳೆ, ಮುನಿರತ್ನ ಸೇರಿದಂತೆ ವಲಸಿಗ ಶಾಸಕರನ್ನು ಬಿಟ್ಟು ಉಳಿದವರಿಗೆ ಸ್ಥಾನ ನೀಡುತ್ತಿರುವುದಕ್ಕೆ ಅಸಮಾಧಾನ ಭುಗಿಲೆದ್ದಿದೆ.
Mysore H Vishwanath slams at CM B.S Yediyurappa over Karnataka cabinet expansion stating God do any good to him hereafter.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm