ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.

ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am