ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.

ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm