ಬ್ರೇಕಿಂಗ್ ನ್ಯೂಸ್
13-08-20 06:41 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಗೋಲಿಬಾರ್ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ ಎಂದಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ ಎಂದು ಜಮೀರ್ ಅಹಮದ್ ತನ್ನ ಟ್ವೀಟ್ ನಲ್ಲಿ ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm