ಬ್ರೇಕಿಂಗ್ ನ್ಯೂಸ್
13-08-20 11:45 am Headline Karnataka News Network ಕರ್ನಾಟಕ
ಬೆಂಗಳೂರು (ಆಗಸ್ಟ್ 13); ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಆಗಸ್ಟ್ 04ರಂದು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿನಿಂದ ಸಿದ್ದರಾಮಯ್ಯ ಗುಣವಾಗಿದ್ದು, ಅವರಿಗೆ ಹೂ ಗುಚ್ಚ ನೀಡುವ ಮೂಲಕ ಆಸ್ಪತ್ರೆ ಸಿಬ್ಬಂದಿಗಳು ಅವರನ್ನು ಡಿಸ್ಜಾರ್ಜ್ ಮಾಡಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಕೊರೋನಾ ಸೋಂಕು ದೃಢಪಟ್ಟ ಕಾರಣ ಸಿದ್ದರಾಮಯ್ಯ ಹಾಗೂ ಅವರ ಮಗ ಶಾಸಕ ಡಾ|ಯತೀಂದ್ರ ಅವರನ್ನೂ ಸಹ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 10 ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ಸಿದ್ದರಾಮಯ್ಯ ಅವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನೂ ಪ್ರತ್ಯೇಕಿಸಲಾಗಿತ್ತು.
ಆದರೆ, ಇಂದು ಅವರ ಕೊರೋನಾ ಪರೀಕ್ಷೆ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ತಂದೆ ಮತ್ತು ಮಗ ಇಬ್ಬರನ್ನೂ ಡಿಸ್ಜಾರ್ಜ್ ಮಾಡಲಾಗಿದೆ. ಅಲ್ಲದೆ ಮುಂದಿನ ಒಂದು ವಾರಗಳ ಕಾಲ ಮನೆಯಲ್ಲಿ ಕ್ವಾರಂಟೈನ್ಗೆ ಒಳಗಾಗುವಂತೆಯೂ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು,
— Siddaramaiah (@siddaramaiah) August 13, 2020
ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.
ಅವರೆಲ್ಲರಿಗೂ
ಆಭಾರಿಯಾಗಿದ್ದೇನೆ, ಧನ್ಯವಾದಗಳು.
2/2 pic.twitter.com/O0SKfZYixG
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm