ಬ್ರೇಕಿಂಗ್ ನ್ಯೂಸ್
13-08-20 11:45 am Headline Karnataka News Network ಕರ್ನಾಟಕ
ಬೆಂಗಳೂರು (ಆಗಸ್ಟ್ 13); ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಆಗಸ್ಟ್ 04ರಂದು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿನಿಂದ ಸಿದ್ದರಾಮಯ್ಯ ಗುಣವಾಗಿದ್ದು, ಅವರಿಗೆ ಹೂ ಗುಚ್ಚ ನೀಡುವ ಮೂಲಕ ಆಸ್ಪತ್ರೆ ಸಿಬ್ಬಂದಿಗಳು ಅವರನ್ನು ಡಿಸ್ಜಾರ್ಜ್ ಮಾಡಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಕೊರೋನಾ ಸೋಂಕು ದೃಢಪಟ್ಟ ಕಾರಣ ಸಿದ್ದರಾಮಯ್ಯ ಹಾಗೂ ಅವರ ಮಗ ಶಾಸಕ ಡಾ|ಯತೀಂದ್ರ ಅವರನ್ನೂ ಸಹ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 10 ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ಸಿದ್ದರಾಮಯ್ಯ ಅವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನೂ ಪ್ರತ್ಯೇಕಿಸಲಾಗಿತ್ತು.
ಆದರೆ, ಇಂದು ಅವರ ಕೊರೋನಾ ಪರೀಕ್ಷೆ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ತಂದೆ ಮತ್ತು ಮಗ ಇಬ್ಬರನ್ನೂ ಡಿಸ್ಜಾರ್ಜ್ ಮಾಡಲಾಗಿದೆ. ಅಲ್ಲದೆ ಮುಂದಿನ ಒಂದು ವಾರಗಳ ಕಾಲ ಮನೆಯಲ್ಲಿ ಕ್ವಾರಂಟೈನ್ಗೆ ಒಳಗಾಗುವಂತೆಯೂ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು,
— Siddaramaiah (@siddaramaiah) August 13, 2020
ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.
ಅವರೆಲ್ಲರಿಗೂ
ಆಭಾರಿಯಾಗಿದ್ದೇನೆ, ಧನ್ಯವಾದಗಳು.
2/2 pic.twitter.com/O0SKfZYixG
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm