ಬ್ರೇಕಿಂಗ್ ನ್ಯೂಸ್
13-08-20 11:45 am Headline Karnataka News Network ಕರ್ನಾಟಕ
ಬೆಂಗಳೂರು (ಆಗಸ್ಟ್ 13); ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಆಗಸ್ಟ್ 04ರಂದು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿನಿಂದ ಸಿದ್ದರಾಮಯ್ಯ ಗುಣವಾಗಿದ್ದು, ಅವರಿಗೆ ಹೂ ಗುಚ್ಚ ನೀಡುವ ಮೂಲಕ ಆಸ್ಪತ್ರೆ ಸಿಬ್ಬಂದಿಗಳು ಅವರನ್ನು ಡಿಸ್ಜಾರ್ಜ್ ಮಾಡಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಕೊರೋನಾ ಸೋಂಕು ದೃಢಪಟ್ಟ ಕಾರಣ ಸಿದ್ದರಾಮಯ್ಯ ಹಾಗೂ ಅವರ ಮಗ ಶಾಸಕ ಡಾ|ಯತೀಂದ್ರ ಅವರನ್ನೂ ಸಹ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 10 ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ಸಿದ್ದರಾಮಯ್ಯ ಅವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನೂ ಪ್ರತ್ಯೇಕಿಸಲಾಗಿತ್ತು.
ಆದರೆ, ಇಂದು ಅವರ ಕೊರೋನಾ ಪರೀಕ್ಷೆ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ತಂದೆ ಮತ್ತು ಮಗ ಇಬ್ಬರನ್ನೂ ಡಿಸ್ಜಾರ್ಜ್ ಮಾಡಲಾಗಿದೆ. ಅಲ್ಲದೆ ಮುಂದಿನ ಒಂದು ವಾರಗಳ ಕಾಲ ಮನೆಯಲ್ಲಿ ಕ್ವಾರಂಟೈನ್ಗೆ ಒಳಗಾಗುವಂತೆಯೂ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು,
— Siddaramaiah (@siddaramaiah) August 13, 2020
ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.
ಅವರೆಲ್ಲರಿಗೂ
ಆಭಾರಿಯಾಗಿದ್ದೇನೆ, ಧನ್ಯವಾದಗಳು.
2/2 pic.twitter.com/O0SKfZYixG
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 03:07 pm
Mangalore Correspondent
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
21-10-25 05:12 pm
Mangalore Correspondent
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm