ಬ್ರೇಕಿಂಗ್ ನ್ಯೂಸ್
13-08-20 11:45 am Headline Karnataka News Network ಕರ್ನಾಟಕ
ಬೆಂಗಳೂರು (ಆಗಸ್ಟ್ 13); ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಆಗಸ್ಟ್ 04ರಂದು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿನಿಂದ ಸಿದ್ದರಾಮಯ್ಯ ಗುಣವಾಗಿದ್ದು, ಅವರಿಗೆ ಹೂ ಗುಚ್ಚ ನೀಡುವ ಮೂಲಕ ಆಸ್ಪತ್ರೆ ಸಿಬ್ಬಂದಿಗಳು ಅವರನ್ನು ಡಿಸ್ಜಾರ್ಜ್ ಮಾಡಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಕೊರೋನಾ ಸೋಂಕು ದೃಢಪಟ್ಟ ಕಾರಣ ಸಿದ್ದರಾಮಯ್ಯ ಹಾಗೂ ಅವರ ಮಗ ಶಾಸಕ ಡಾ|ಯತೀಂದ್ರ ಅವರನ್ನೂ ಸಹ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 10 ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ಸಿದ್ದರಾಮಯ್ಯ ಅವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನೂ ಪ್ರತ್ಯೇಕಿಸಲಾಗಿತ್ತು.
ಆದರೆ, ಇಂದು ಅವರ ಕೊರೋನಾ ಪರೀಕ್ಷೆ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ತಂದೆ ಮತ್ತು ಮಗ ಇಬ್ಬರನ್ನೂ ಡಿಸ್ಜಾರ್ಜ್ ಮಾಡಲಾಗಿದೆ. ಅಲ್ಲದೆ ಮುಂದಿನ ಒಂದು ವಾರಗಳ ಕಾಲ ಮನೆಯಲ್ಲಿ ಕ್ವಾರಂಟೈನ್ಗೆ ಒಳಗಾಗುವಂತೆಯೂ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು,
— Siddaramaiah (@siddaramaiah) August 13, 2020
ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.
ಅವರೆಲ್ಲರಿಗೂ
ಆಭಾರಿಯಾಗಿದ್ದೇನೆ, ಧನ್ಯವಾದಗಳು.
2/2 pic.twitter.com/O0SKfZYixG
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am