ಬ್ರೇಕಿಂಗ್ ನ್ಯೂಸ್
13-08-20 11:45 am Headline Karnataka News Network ಕರ್ನಾಟಕ
ಬೆಂಗಳೂರು (ಆಗಸ್ಟ್ 13); ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಆಗಸ್ಟ್ 04ರಂದು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿನಿಂದ ಸಿದ್ದರಾಮಯ್ಯ ಗುಣವಾಗಿದ್ದು, ಅವರಿಗೆ ಹೂ ಗುಚ್ಚ ನೀಡುವ ಮೂಲಕ ಆಸ್ಪತ್ರೆ ಸಿಬ್ಬಂದಿಗಳು ಅವರನ್ನು ಡಿಸ್ಜಾರ್ಜ್ ಮಾಡಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಕೊರೋನಾ ಸೋಂಕು ದೃಢಪಟ್ಟ ಕಾರಣ ಸಿದ್ದರಾಮಯ್ಯ ಹಾಗೂ ಅವರ ಮಗ ಶಾಸಕ ಡಾ|ಯತೀಂದ್ರ ಅವರನ್ನೂ ಸಹ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 10 ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ಸಿದ್ದರಾಮಯ್ಯ ಅವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನೂ ಪ್ರತ್ಯೇಕಿಸಲಾಗಿತ್ತು.
ಆದರೆ, ಇಂದು ಅವರ ಕೊರೋನಾ ಪರೀಕ್ಷೆ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ತಂದೆ ಮತ್ತು ಮಗ ಇಬ್ಬರನ್ನೂ ಡಿಸ್ಜಾರ್ಜ್ ಮಾಡಲಾಗಿದೆ. ಅಲ್ಲದೆ ಮುಂದಿನ ಒಂದು ವಾರಗಳ ಕಾಲ ಮನೆಯಲ್ಲಿ ಕ್ವಾರಂಟೈನ್ಗೆ ಒಳಗಾಗುವಂತೆಯೂ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು,
— Siddaramaiah (@siddaramaiah) August 13, 2020
ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.
ಅವರೆಲ್ಲರಿಗೂ
ಆಭಾರಿಯಾಗಿದ್ದೇನೆ, ಧನ್ಯವಾದಗಳು.
2/2 pic.twitter.com/O0SKfZYixG
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm