ಬ್ರೇಕಿಂಗ್ ನ್ಯೂಸ್
17-01-21 11:14 am Headline Karnataka News Network ಕರ್ನಾಟಕ
ಕಾಸರಗೋಡು, ಜ.17 : ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅನಾಹುತ ಉಂಟಾಗಿದೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಘಟನೆ ನಡೆದಿದೆ.
ಪಾರ್ಸೆಲ್ ಬ್ಯಾಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ತಿರುವನಂತಪುರದ ವರ್ಕಳ ಎಂಬಲ್ಲಿಗೆ ತಲುಪಿತ್ತು. ಹೊಗೆಯನ್ನು ಗಮನಿಸಿದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ.
ಬಳಿಕ ಬೆಂಕಿಯನ್ನು ನಂದಿಸಿದ್ದು ಇತರೇ ಬೋಗಿಗಳಿಗೆ ಹರಡಂತೆ ನೋಡಿಕೊಂಡರು. ಬೆಂಕಿ ಹತ್ತಿಕೊಂಡ ಬೋಗಿಯನ್ನು ಬೇರ್ಪಡಿಸಿ, ಸುಲಭದಲ್ಲಿ ಬೆಂಕಿ ನಂದಿಸಲಾಯಿತು.
ಅಗ್ನಿಶಾಮಕ ದಳದ ಜೊತೆಗೆ ಪ್ರಯಾಣಿಕರು, ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸಿದರು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲ.
A fire mishap occurred on Mangaluru -Thiruvananthapuram Express train at around 7.45 am on Sunday, January 17 at Kasargod.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm