ಬ್ರೇಕಿಂಗ್ ನ್ಯೂಸ್
17-01-21 11:14 am Headline Karnataka News Network ಕರ್ನಾಟಕ
ಕಾಸರಗೋಡು, ಜ.17 : ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅನಾಹುತ ಉಂಟಾಗಿದೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಘಟನೆ ನಡೆದಿದೆ.
ಪಾರ್ಸೆಲ್ ಬ್ಯಾಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ತಿರುವನಂತಪುರದ ವರ್ಕಳ ಎಂಬಲ್ಲಿಗೆ ತಲುಪಿತ್ತು. ಹೊಗೆಯನ್ನು ಗಮನಿಸಿದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ.


ಬಳಿಕ ಬೆಂಕಿಯನ್ನು ನಂದಿಸಿದ್ದು ಇತರೇ ಬೋಗಿಗಳಿಗೆ ಹರಡಂತೆ ನೋಡಿಕೊಂಡರು. ಬೆಂಕಿ ಹತ್ತಿಕೊಂಡ ಬೋಗಿಯನ್ನು ಬೇರ್ಪಡಿಸಿ, ಸುಲಭದಲ್ಲಿ ಬೆಂಕಿ ನಂದಿಸಲಾಯಿತು.


ಅಗ್ನಿಶಾಮಕ ದಳದ ಜೊತೆಗೆ ಪ್ರಯಾಣಿಕರು, ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸಿದರು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲ.
A fire mishap occurred on Mangaluru -Thiruvananthapuram Express train at around 7.45 am on Sunday, January 17 at Kasargod.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm