ಬ್ರೇಕಿಂಗ್ ನ್ಯೂಸ್
17-01-21 12:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: ವಂದೇ ಮಾತರಂ ಪ್ರೊಡಕ್ಷನ್ ಇಂಟರ್ನ್ಯಾಷನಲ್ ವತಿಯಿಂದ ಮಿಸ್ಟರ್ ಆಂಡ್ ಮಿಸ್, ಮಿಸಸ್, ಕಿಡ್ಸ್ ಆಫ್ ಇಂಡಿಯಾ 2021ರ ಸೌಂದರ್ಯ ಸ್ಪರ್ಧೆ ಇತ್ತೀಚಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆಯಿತು.

ಮಿಸ್ಟರ್ ವಿಭಾಗದಲ್ಲಿ ವಿಜೇತರಾಗಿ ಮಂಗಳೂರಿನ ಕಾರ್ತಿಕ್ ಭಟ್, 1st ರನ್ನರ್ ಅಪ್ ಆಗಿ ಮಂಡ್ಯದ ವಿಜಯ್,2nd ರನ್ನರ್ ಅಪ್ ಆಗಿ ಬೆಂಗಳೂರಿನ ಅಜಯ್ ಪ್ರಸಾದ್, 3rd ರನ್ನರ್ ಅಪ್ ಆಗಿ ಮಂಡ್ಯದ ಶಿವಕುಮಾರ್ ವಿಜೇತರಾಗಿದ್ದಾರೆ. ಮಿಸ್ ವರ್ಗದಲ್ಲಿ ವಿಜೇತರಾಗಿ ಮಂಡ್ಯದ ಮೇಘನಾ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಸಹನಾ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಐಶ್ವರ್ಯಾ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಜಾನು ಆಯ್ಕೆಯಾಗಿದ್ದಾರೆ.

ಮಿಸಸ್ ವಿಭಾಗದಲ್ಲಿ ವಿಜೇತರಾಗಿ ಬೆಂಗಳೂರಿನ ಶ್ರೀಮತಿ ಮಂಜುಳ, 1st ರನ್ನರ್ ಅಪ್ ಆಗಿ ತೇಜಸ್ವಿನಿ ಉಮೇಶ್, 2nd ರನ್ನರ್ ಅಪ್ ಆಗಿ ಹಾವೇರಿಯ ರೂಪ ನಾಗರಾಜ್ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಪ್ರಭಾಪ್ರಿಯ ಆಯ್ಕೆಯಾಗಿದ್ದಾರೆ.

ಕಿಡ್ಸ್ ವರ್ಗದಲ್ಲಿ ವಿಜೇತರಾಗಿ ಬೆಂಗಳೂರಿನ ನಿತಿನ್ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ್, 2nd ರನ್ನರ್ ಅಪ್ ಆಗಿ ಹಾವೇರಿಯ ವಿನಾಯಕ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಕಾರ್ತಿಕ್ ಮತ್ತು ಹುಡುಗಿಯರ ವಿಭಾಗದಲ್ಲಿ ವಿನ್ನರ್ ಆಗಿ ಬೆಂಗಳೂರಿನ ಯಾಮಿನಿ, 1st ರನ್ನರ್ ಅಪ್ ಆಗಿ ಹಾವೇರಿಯ ಲಿಖಿತ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಶ್ರೇಯಾಶ್ರೀ ವಿಜೇತರಾಗಿದ್ದಾರೆ.
ವಿ.ಎಮ್.ಪಿ ಇಂಟರ್ನ್ಯಾಷನಲ್ನ ಸಂಸ್ಥಾಪಕ ಅಭೀಷೆಕ್ ರಾಜ್, ಉಪ ಸಂಸ್ಥಾಪಕ ಸೌಂದರ್ಯ ಗೌಡ ಹಾಗೂ ಮುಖ್ಯ ತೀರ್ಪುಗಾರರಾಗಿ ಸೀಬಲ್, ವಂಶಿ ಕೃಷ್ಣ ರಾವಿ, ಅರುಣಿ ಅಶೋಕ್, ಸನ್ನಿಧಿ, ಭಾವನ ಮೊಗವೀರ್, ಅಕ್ಷಯ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಮಹೇಂದ್ರ ಮನೋತ್, ಪ್ರವಿಣ್ಕುಮಾರ್, ಪೃತ್ವಿರಾಜ್, ಮಂಜು ಹೆದ್ದುರ್ ಮತ್ತು ಉಪಸ್ಥಿತರಿದ್ದರು.
Mr and Ms Beauty Competition Mangalorean Karthik Bhat turns winner in Bangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm