ಬ್ರೇಕಿಂಗ್ ನ್ಯೂಸ್
17-01-21 12:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: ವಂದೇ ಮಾತರಂ ಪ್ರೊಡಕ್ಷನ್ ಇಂಟರ್ನ್ಯಾಷನಲ್ ವತಿಯಿಂದ ಮಿಸ್ಟರ್ ಆಂಡ್ ಮಿಸ್, ಮಿಸಸ್, ಕಿಡ್ಸ್ ಆಫ್ ಇಂಡಿಯಾ 2021ರ ಸೌಂದರ್ಯ ಸ್ಪರ್ಧೆ ಇತ್ತೀಚಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆಯಿತು.

ಮಿಸ್ಟರ್ ವಿಭಾಗದಲ್ಲಿ ವಿಜೇತರಾಗಿ ಮಂಗಳೂರಿನ ಕಾರ್ತಿಕ್ ಭಟ್, 1st ರನ್ನರ್ ಅಪ್ ಆಗಿ ಮಂಡ್ಯದ ವಿಜಯ್,2nd ರನ್ನರ್ ಅಪ್ ಆಗಿ ಬೆಂಗಳೂರಿನ ಅಜಯ್ ಪ್ರಸಾದ್, 3rd ರನ್ನರ್ ಅಪ್ ಆಗಿ ಮಂಡ್ಯದ ಶಿವಕುಮಾರ್ ವಿಜೇತರಾಗಿದ್ದಾರೆ. ಮಿಸ್ ವರ್ಗದಲ್ಲಿ ವಿಜೇತರಾಗಿ ಮಂಡ್ಯದ ಮೇಘನಾ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಸಹನಾ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಐಶ್ವರ್ಯಾ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಜಾನು ಆಯ್ಕೆಯಾಗಿದ್ದಾರೆ.

ಮಿಸಸ್ ವಿಭಾಗದಲ್ಲಿ ವಿಜೇತರಾಗಿ ಬೆಂಗಳೂರಿನ ಶ್ರೀಮತಿ ಮಂಜುಳ, 1st ರನ್ನರ್ ಅಪ್ ಆಗಿ ತೇಜಸ್ವಿನಿ ಉಮೇಶ್, 2nd ರನ್ನರ್ ಅಪ್ ಆಗಿ ಹಾವೇರಿಯ ರೂಪ ನಾಗರಾಜ್ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಪ್ರಭಾಪ್ರಿಯ ಆಯ್ಕೆಯಾಗಿದ್ದಾರೆ.

ಕಿಡ್ಸ್ ವರ್ಗದಲ್ಲಿ ವಿಜೇತರಾಗಿ ಬೆಂಗಳೂರಿನ ನಿತಿನ್ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ್, 2nd ರನ್ನರ್ ಅಪ್ ಆಗಿ ಹಾವೇರಿಯ ವಿನಾಯಕ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಕಾರ್ತಿಕ್ ಮತ್ತು ಹುಡುಗಿಯರ ವಿಭಾಗದಲ್ಲಿ ವಿನ್ನರ್ ಆಗಿ ಬೆಂಗಳೂರಿನ ಯಾಮಿನಿ, 1st ರನ್ನರ್ ಅಪ್ ಆಗಿ ಹಾವೇರಿಯ ಲಿಖಿತ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಶ್ರೇಯಾಶ್ರೀ ವಿಜೇತರಾಗಿದ್ದಾರೆ.
ವಿ.ಎಮ್.ಪಿ ಇಂಟರ್ನ್ಯಾಷನಲ್ನ ಸಂಸ್ಥಾಪಕ ಅಭೀಷೆಕ್ ರಾಜ್, ಉಪ ಸಂಸ್ಥಾಪಕ ಸೌಂದರ್ಯ ಗೌಡ ಹಾಗೂ ಮುಖ್ಯ ತೀರ್ಪುಗಾರರಾಗಿ ಸೀಬಲ್, ವಂಶಿ ಕೃಷ್ಣ ರಾವಿ, ಅರುಣಿ ಅಶೋಕ್, ಸನ್ನಿಧಿ, ಭಾವನ ಮೊಗವೀರ್, ಅಕ್ಷಯ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಮಹೇಂದ್ರ ಮನೋತ್, ಪ್ರವಿಣ್ಕುಮಾರ್, ಪೃತ್ವಿರಾಜ್, ಮಂಜು ಹೆದ್ದುರ್ ಮತ್ತು ಉಪಸ್ಥಿತರಿದ್ದರು.
Mr and Ms Beauty Competition Mangalorean Karthik Bhat turns winner in Bangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm