ಬ್ರೇಕಿಂಗ್ ನ್ಯೂಸ್
18-01-21 11:57 am Headline Karnataka News Network ಕರ್ನಾಟಕ
ಬೆಂಗಳೂರು, ಜ.18 : ಗಡಿ ವಿವಾದದ ಬಗ್ಗೆ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಸಿಎಂ ಬಿ.ಎಸ್.ಯಡಿಯೂರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉದ್ಧಟತನ ಪ್ರದರ್ಶಿಸಿದ್ದಾರೆ ಎಂದು ಟ್ವಿಟರ್ ನಲ್ಲಿ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಎಸ್ ವೈ, “ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಹೊಂದಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮಾತನಾಡಿರುವುದು ಅವರ ಉದ್ಧಟತನಕ್ಕೆ ಸಾಕ್ಷಿ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ’’
“ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ” ಎಂದು ಯಡಿಯೂರಪ್ಪ ಹೇಳಿದ್ದಾರೆ.
“ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಹೇಳಿದ್ದರು. ಅವರ ಈ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ , ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಚಾಟಿ ಬೀಸಿದ್ದಾರೆ.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm