ಬ್ರೇಕಿಂಗ್ ನ್ಯೂಸ್
18-01-21 01:29 pm Headline Karnataka News Network ಕರ್ನಾಟಕ
ಗಂಗಾವತಿ, ಜ.18 : ಅರಣ್ಯ ಇಲಾಖೆ ವ್ಯಾಪ್ತಿಯ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.
ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ. ಸಾಲ ಪಡೆದು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm