ಬ್ರೇಕಿಂಗ್ ನ್ಯೂಸ್
18-01-21 01:29 pm Headline Karnataka News Network ಕರ್ನಾಟಕ
ಗಂಗಾವತಿ, ಜ.18 : ಅರಣ್ಯ ಇಲಾಖೆ ವ್ಯಾಪ್ತಿಯ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.
ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ. ಸಾಲ ಪಡೆದು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm