ಬ್ರೇಕಿಂಗ್ ನ್ಯೂಸ್
18-01-21 01:29 pm Headline Karnataka News Network ಕರ್ನಾಟಕ
ಗಂಗಾವತಿ, ಜ.18 : ಅರಣ್ಯ ಇಲಾಖೆ ವ್ಯಾಪ್ತಿಯ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.
ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ. ಸಾಲ ಪಡೆದು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am