ಬ್ರೇಕಿಂಗ್ ನ್ಯೂಸ್
20-01-21 05:53 pm Headline Karnataka News Network ಕರ್ನಾಟಕ
ಮಂಜೇಶ್ವರ, ಜ.20: ಉತ್ತರ ಪ್ರದೇಶ ಮೂಲದ ಕಾರ್ಮಿಕನ ಮೃತದೇಹ ಮಂಜೇಶ್ವರ ಠಾಣೆ ವ್ಯಾಪ್ತಿಯ ಕುಂಜತ್ತೂರು ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿದ್ಯುತ್ ಕಂಬ ತಯಾರಿ ಘಟಕದಲ್ಲಿ ಕಾರ್ಮಿಕನಾಗಿದ್ದ ಅನಿಲ್ ಕುಮಾರ್ ಮೃತ ಕಾರ್ಮಿಕ. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಮಂಗಳವಾರ ಸಂಜೆ ಕುಂಜತ್ತೂರು ಅಂಬಿತ್ತಡಿ ಎಂಬಲ್ಲಿನ ಖಾಸಗಿ ವ್ಯಕ್ತಿಯೋರ್ವರ ಕೆರೆಯಲ್ಲಿ ಪತ್ತೆಯಾಗಿತ್ತು. ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಪರಿಸರವಾಸಿಗಳು ಗಮನಿಸಿದಾಗ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಅನಿಲ್ ತಲೆಯಲ್ಲಿ ಗಾಯದ ಗುರುತು ಕಂಡುಬಂದಿದೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ನೈಜ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A labourer hailing from Uttar Pradesh was found dead under mysterious circumstances in a pond at Kunjathur, under Manjeshwar police station limits.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm