ಬ್ರೇಕಿಂಗ್ ನ್ಯೂಸ್
20-01-21 05:53 pm Headline Karnataka News Network ಕರ್ನಾಟಕ
ಮಂಜೇಶ್ವರ, ಜ.20: ಉತ್ತರ ಪ್ರದೇಶ ಮೂಲದ ಕಾರ್ಮಿಕನ ಮೃತದೇಹ ಮಂಜೇಶ್ವರ ಠಾಣೆ ವ್ಯಾಪ್ತಿಯ ಕುಂಜತ್ತೂರು ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿದ್ಯುತ್ ಕಂಬ ತಯಾರಿ ಘಟಕದಲ್ಲಿ ಕಾರ್ಮಿಕನಾಗಿದ್ದ ಅನಿಲ್ ಕುಮಾರ್ ಮೃತ ಕಾರ್ಮಿಕ. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಮಂಗಳವಾರ ಸಂಜೆ ಕುಂಜತ್ತೂರು ಅಂಬಿತ್ತಡಿ ಎಂಬಲ್ಲಿನ ಖಾಸಗಿ ವ್ಯಕ್ತಿಯೋರ್ವರ ಕೆರೆಯಲ್ಲಿ ಪತ್ತೆಯಾಗಿತ್ತು. ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಪರಿಸರವಾಸಿಗಳು ಗಮನಿಸಿದಾಗ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಅನಿಲ್ ತಲೆಯಲ್ಲಿ ಗಾಯದ ಗುರುತು ಕಂಡುಬಂದಿದೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ನೈಜ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A labourer hailing from Uttar Pradesh was found dead under mysterious circumstances in a pond at Kunjathur, under Manjeshwar police station limits.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm