ಬ್ರೇಕಿಂಗ್ ನ್ಯೂಸ್
21-01-21 12:56 pm Bangalore Correspondent ಕರ್ನಾಟಕ
ಬೆಂಗಳೂರು, ಜ.21: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟಿನಲ್ಲಿ ರಿಲೀಫ್ ಸಿಕ್ಕಿದೆ. ಷರತ್ತಿನ ಜಾಮೀನು ಮಂಜೂರು ಮಾಡಿ, ಜೈಲಿನಿಂದ ಬಿಡುಗಡೆಯಾಗಲು ಆದೇಶ ಮಾಡಿದೆ.
ಕಳೆದ 140 ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿಗೆ ಕೊನೆಗೂ ಜಾಮೀನು ಸಿಕ್ಕಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ವಾರದ ಹಿಂದೆ ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಆದರೆ, ಕೊನೆಕ್ಷಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಕಳೆದ ಸೆಪ್ಟಂಬರ್ ತಿಂಗಳ ಆರಂಭದಲ್ಲಿ ಸ್ಯಾಂಡಲ್ ವುಡ್ ಡ್ರಗ್ ನಂಟಿನ ಹಿನ್ನೆಲೆಯಲ್ಲಿ ರಾಗಿಣಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದರು. ರಾಗಿಣಿ ಮೂಲಕ ಚಿತ್ರರಂಗದ ನಟ-ನಟಿಯರಿಗೆ ಡ್ರಗ್ಸ್ ಪೂರೈಕೆಯಾಗುತ್ತಿದೆ ಎಂಬ ಆರೋಪದಲ್ಲಿ ಬಂಧಿಸಲಾಗಿತ್ತು. ಪ್ರಕರಣ ಸಂಬಂಧಿಸಿ ರಾಗಿಣಿ ಜೊತೆಗೆ ನಿಕಟ ನಂಟು ಇರಿಸಿಕೊಂಡಿದ್ದ ಹತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ವಾರವಷ್ಟೇ ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯಾ ಆಳ್ವಾನನ್ನು ಚೆನ್ನೈನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು.
Kannada Actor Ragini Dwivedi, arrested nearly four months ago in a drugs case, was granted bail today by the Supreme Court, which said no drugs had been found at her home and her arrest was entirely based on statements of other accused.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm